ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್
ಮಂಡ್ಯ : ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಖ್ಯಾತ ಗಾಯಕರಿಂದ ರಸ ಮಂಜರಿ ಕಾರ್ಯಕ್ರಮದಲ್ಲಿ … Continue reading ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed