Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

01/07/2025 5:25 AM

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

01/07/2025 5:15 AM

ನೀವು ‘ಮೊಣಕಾಲು’ ನೋವಿನಿಂದ ಬಳಲುತ್ತಿದ್ದೀರಾ? ಈ ವೈದ್ಯರ ಸಲಹೆ ಪಾಲಿಸಿ, ಪರಿಣಾಮ ನೋಡಿ

01/07/2025 5:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಹುತ್ವದ ಸಂಸ್ಕೃತಿ ಮುಂದುವರೆಯಲಿ: ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ
KARNATAKA

ಬಹುತ್ವದ ಸಂಸ್ಕೃತಿ ಮುಂದುವರೆಯಲಿ: ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ

By kannadanewsnow0921/12/2024 8:15 PM

ಮಂಡ್ಯ : ಭಾರತ ಬಹು ಭಾಷಾ, ಬಹು ಸಂಸ್ಕ್ರತಿ, ಬಹು ಪದ್ಧತಿಗಳ ದೇಶ. ಇದನ್ನು ಉಳಿಸಿಕೊಂಡು ಹೋಗಬೇಕು. ಒಂದೊಂದು ಜನಾಂಗಕ್ಕೂ ಬಾಷೆಯಿದೆ.ಸೊಗಸಿದೆ, ಸೊಗಡಿದೆ, ಸತ್ವವಿದೆ. ಬಹುತ್ವದ ಸಂಸ್ಕೃತಿ ಮುಂದುವರೆಯಬೇಕು ಎಂದು 87 ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ನುಡಿದರು.

ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ‌ ಕೆಂಪನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಇಂಗ್ಲಿಷ್ ಕಲಿತರೆ ಮಾತ್ರ ಉದ್ಯೋಗ ಎಂಬ ಭ್ರಮೆ ಪೋಷಕರಲ್ಲಿದೆ. ಸರ್ಕಾರ ಅದನ್ನು ಹೋಗಲಾಡಿಸಬೇಕು. ದ್ವಿಭಾಷಾ ಸೂತ್ರ ಕ್ಷೇಮ, ತ್ರಿಭಾಷಾ ಹೇರುವ ಅಗತ್ಯ ಇಲ್ಲ.

ಬೇರೆ ಜಿಲ್ಲೆಗಳಲ್ಲಿ ನಿರ್ದೇಶನಾಲಯ ಕಚೇರಿಗಳು ಆಗಬೇಕು. ಅಕಾಡೆಮಿ, ಪ್ರಾಧಿಕಾರಗಳು ಇತರೆ ಜಿಲ್ಲೆಗಳಲ್ಲಿ ಇದ್ದರೆ ಭಾವನಾತ್ಮಕ ಸಂಬಂಧ ಬೆಳೆಯುತ್ತದೆ ಎಂದು ಸಮ್ಮೇಳನಾಧ್ಯಕ್ಷರು ಅಭಿಪ್ರಾಯ ವ್ಯಕ್ತಪಡಿಸಿದರು.

12ನೇ ಶತಮಾನದಲ್ಲಿ ಸೃಷ್ಟಿಯಾದ ವಚನ ಸಾಹಿತ್ಯ ಅಂದಿನ ವ್ಯವಸ್ಥೆ ವಿರುದ್ಧದ ಪ್ರತಿಭಟನಾ ಸಾಹಿತ್ಯ. ವಚನ ಸಾಹಿತ್ಯವನ್ನು ವಿಶ್ವವಿದ್ಯಾಲಯಗಳು ಪ್ರಧಾನ ಅಧ್ಯಯನ ವಿಷಯವಾಗಿ ಅಳವಡಿಸಿಕೊಳ್ಳಬೇಕು. ವಚನ ಸಾಹಿತ್ಯ 20-30 ಅಂತಾರಾಷ್ಟ್ರೀಯ ಭಾಷೆಗಳಿಗೆ ಅನುವಾದ ಆಗಿದ್ದು ವಚನ ಸಾಹಿತ್ಯದ ಪ್ರಸಾರ ವ್ಯಾಪಕವಾಗಬೇಕು. ಸಮಕಾಲೀನ ಸಮಸ್ಯೆಗಳಿಗೆ ವಚನದಲ್ಲಿ ಉತ್ತರವಿದೆ ಎಂದು ಹೇಳಿದರು.

ಜನಪದ ಸಂಸ್ಕೃತಿಯನ್ನು ಸಂರಕ್ಷಣೆ ಮಾಡಬೇಕು. ಜನಪದ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಜನಪದ ಕಲೆಗಳಿಗೆ ಮನ್ನಣೆ ಸಿಗಬೇಕು ಎಂದರು.

ಹಾವೇರಿಯ ಜಾನಪದ ವಿಶ್ವ ವಿದ್ಯಾಲಯ ಜಗತ್ತಿನ ಏಕಮಾತ್ರ ಜಾನಪದ ವಿಶ್ವವಿದ್ಯಾಲಯ .ಇದು ಪ್ರತಿಷ್ಠೆಯ ಸಂಸ್ಥೆ ಆಗಬೇಕು ಎಂದು ಹೇಳಿದರು.

ನನ್ನ ಆರೋಗ್ಯದ ಗುಟ್ಟಿನ ಬಗ್ಗೆ ಬಹಳಷ್ಟು ಜನರು ಕೇಳುತ್ತಾರೆ. ನನಗೆ ಸಾವಿನ ಬಗ್ಗೆ ಚಿಂತೆಯಿಲ್ಲ. ನಾನು 100 ವರ್ಷ ಬದುಕುತ್ತೇನೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದಾರೆ. 3 ರನ್ ಬಾರಿಸಿದರೆ ಅದು ನಿಜವಾಗುತ್ತದೆ ಎಂದು‌ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ನುಡಿದರು.

ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ನೆಲ್ಲೀಸರ, ಮಾರುತಿ ಶಿಡ್ಲಾಪುರ, ಪ್ರೊ. ಟಿ.ವಿ.ಸುರೇಶ ಗುಪ್ತ, ಡಾ. ಅನಸೂಯಾ ಹೊಂಬಾಳೆ, ಶಂಕರ ಮಲ್ಲಪ್ಪ ಬೈಚಬಾಳ, ಶಾಂತಲಾ ಧರ್ಮರಾಜ್, ಡಾ. ಪಿ. ನಾಗರಾಜು, ಡಾ. ಕುರುವ ಬಸವರಾಜ್, ಪ್ರೊ. ಎಂ.ವೈ. ಶಿವರಾಂ, ಡಾ. ಸಂತೋಷ್ ಹಾನಗಲ್ ಅವರು ಭಾಗವಹಿಸಿದ್ದರು.

ಪ್ರಯಾಣಿಕರ ಗಮನಕ್ಕೆ: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭ

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

01/07/2025 5:25 AM1 Min Read

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read
Recent News

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

01/07/2025 5:25 AM

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

01/07/2025 5:15 AM

ನೀವು ‘ಮೊಣಕಾಲು’ ನೋವಿನಿಂದ ಬಳಲುತ್ತಿದ್ದೀರಾ? ಈ ವೈದ್ಯರ ಸಲಹೆ ಪಾಲಿಸಿ, ಪರಿಣಾಮ ನೋಡಿ

01/07/2025 5:01 AM

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

01/07/2025 4:45 AM
State News
KARNATAKA

GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ

By kannadanewsnow0901/07/2025 5:25 AM KARNATAKA 1 Min Read

ಬೆಂಗಳೂರು: ರಾಜ್ಯದ ಪತ್ರಕರ್ತರಿಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಮಾಧ್ಯಮ ಸಂಜೀವಿನಿ ಯೋಜನೆಯನ್ನು…

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.