ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು. ನಮ್ಮ … Continue reading ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಸಿಎಂ ಸಿದ್ದರಾಮಯ್ಯ ಕರೆ