ಭಯೋತ್ಪಾದಕ ಸಂಘಟನೆಗಳ ವಿರುದ್ದ ಒಗ್ಗಟಾಗಿ ಹೋರಾಡೋಣ : ಪ್ರಧಾನಿ ನರೇಂದ್ರ ಮೋದಿ ಕರೆ | No Money For Terror’

ನವದೆಹಲಿ:  ಭಯೋತ್ಪಾದಕ ದಾಳಿಗಳು ಸಮಾನ ಆಕ್ರೋಶ ಮತ್ತು ಕ್ರಮಕ್ಕೆ ಅರ್ಹವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದ್ದಾರೆ.  ಅವರು ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದನ್ನು ನಿಗ್ರಹಿಸುವ ಕುರಿತ ಮೂರನೇ ಸಚಿವರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.  ಕಳೆದುಹೋದ ಒಂದೇ ಒಂದು ಜೀವವೂ ಸಹ ತುಂಬಾ ಹೆಚ್ಚಾಗಿದೆ. ಆದ್ದರಿಂದ, ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವವರೆಗೆ ನಾವು ವಿಶ್ರಮಿಸುವುದಿಲ್ಲ. ಈ ಸಮ್ಮೇಳನವು ಭಾರತದಲ್ಲಿ ನಡೆಯುತ್ತಿರುವುದು ಮಹತ್ವದ್ದಾಗಿದೆ. ಜಗತ್ತು ಅದನ್ನು ಗಂಭೀರವಾಗಿ ಪರಿಗಣಿಸುವ ಮೊದಲೇ ನಮ್ಮ ದೇಶವು … Continue reading ಭಯೋತ್ಪಾದಕ ಸಂಘಟನೆಗಳ ವಿರುದ್ದ ಒಗ್ಗಟಾಗಿ ಹೋರಾಡೋಣ : ಪ್ರಧಾನಿ ನರೇಂದ್ರ ಮೋದಿ ಕರೆ | No Money For Terror’