ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಸಿಎಂ DKS ಪತ್ರ: ಕಾವೇರಿ ಆರತಿಗೆ ಬಗ್ಗೆ ಗೀತ ರಚನೆಗೆ ಮನವಿ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ … Continue reading ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಸಿಎಂ DKS ಪತ್ರ: ಕಾವೇರಿ ಆರತಿಗೆ ಬಗ್ಗೆ ಗೀತ ರಚನೆಗೆ ಮನವಿ
Copy and paste this URL into your WordPress site to embed
Copy and paste this code into your site to embed