BIGG NEWS: ಸಾಹಿತಿ ಬಿ.ಎಲ್ ವೇಣುಗೆ ಬೆದರಿಕೆ ಪತ್ರ: ಬಹಿರಂಗ ಕ್ಷಮೆಗೆ ಒತ್ತಾಯ

ಚಿತ್ರದುರ್ಗ: ವೀರ ಸಾರ್ವಕರ್ ಕುರಿತಂತೆ ಹಗುರವಾಗಿ ಮಾತನಾಡಿದಂತ ಸಾಹಿತಿ ಬಿಎಲ್ ವೇಣು ( Writer BL Venu ) ಕ್ಷಮೆಯಾಚಿಸಬೇಕು. ಅವರನ್ನು ಗಡಿಪಾರು ಮಾಡಬೇಕು ಎಂಬುದಾಗಿ ಒತ್ತಾಯಿಸಿ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ ಎನ್ನಲಾಗಿದೆ. BIG NEWS: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಕಲುಬುರ್ಗಿಯ ಪರೀಕ್ಷಾ ಕೇಂದ್ರದ ಅಕ್ರಮ ಬಗ್ಗೆ ಚಾರ್ಜ್ ಶೀಟ್ ಸಲ್ಲಿಕೆ, ಶಾಕಿಂಗ್ ಸಂಗತಿಗಳ ಉಲ್ಲೇಖ ಈ ಸಂಬಂಧ ಸಾಹಿತಿ ಬಿ.ಎಲ್ ವೇಣು ಅವರ ಚಿತ್ರದುರ್ಗದ ನಿವಾಸಕ್ಕೆ ಪೋಸ್ಟ್ ಒಂದರಲ್ಲಿ ಲೆಟರ್ ಬಂದಿದ್ದು, ಆ … Continue reading BIGG NEWS: ಸಾಹಿತಿ ಬಿ.ಎಲ್ ವೇಣುಗೆ ಬೆದರಿಕೆ ಪತ್ರ: ಬಹಿರಂಗ ಕ್ಷಮೆಗೆ ಒತ್ತಾಯ