Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

12,000 ಉದ್ಯೋಗಿಗಳ ವಜಾ: ಟಿಸಿಎಸ್ ನಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ | TCS lay offs

01/08/2025 8:31 AM

BREAKING : ಇಂದಿನಿಂದ ಬೆಂಗಳೂರಿನಲ್ಲಿ ಮಿನಿಮಮ್ `ಆಟೋ ಪ್ರಯಾಣ ದರ’ 36 ರೂ. ಏರಿಕೆ | Auto fare hike

01/08/2025 8:28 AM

ಸಾರ್ವಜನಿಕರೇ ಗಮನಿಸಿ : `UPI ಮಿತಿಯಿಂದ ಕ್ರೆಡಿಟ್ ಕಾರ್ಡ್‌’ವರೆಗೆ ಇಂದಿನಿಂದ ಬದಲಾಗಲಿವೆ ಈ ನಿಯಮಗಳು | New Rules from Aug 1

01/08/2025 8:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0910/11/2024 3:04 PM

ಬೆಂಗಳೂರು : “ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಮಾಡಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪದ ಬಗ್ಗೆ ಕೇಳಿದಾಗ, “ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ.

ಕೇಂದ್ರ ಸಚಿವರುಗಳು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು.

ಮಹಾರಾಷ್ಟ್ರ ಕಾಂಗ್ರೆಸ್ ನವರು ಈ ಬಗ್ಗೆ ನಮ್ಮ ಜತೆ ಚರ್ಚೆಯನ್ನೇ ಮಾಡಿಲ್ಲ. ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಈ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಿ, ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ದೂರವಾಣಿ ಸಂಖ್ಯೆಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ” ಎಂದು ತಿಳಿಸಿದರು.

ಬಿಜೆಪಿಗೆ ಭಯ ಶುರುವಾಗಿದೆ:

ಮೋದಿ ಅವರು ಪದೇ ಪದೇ ಕರ್ನಾಟಕದ ಪ್ರಸ್ತಾಪ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರಿಂದ ಏನೂ ಆಗುವುದಿಲ್ಲ. ಜನ ಈಗಾಗಲೇ ಅವರಿಗೆ ಉತ್ತರ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ತನ್ನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದೆ ಎಂಬ ಭಯ ಶುರುವಾಗಿದೆ” ಎಂದು ತಿಳಿಸಿದರು.

ನಾನು ಹಿಟ್ ಅಂಡ್ ರನ್ ಮಾಡುವುದಿಲ್ಲ:

ಸಚಿವರ ಮೇಲೆ ಹಲ್ಲೆಯಾಗಿದೆಯೇ ಎಂದು ಕೇಳಿದಾಗ, “ಈ ರೀತಿ ಏನೂ ಆಗಿಲ್ಲ. ಎಲ್ಲವೂ ಸುಳ್ಳು. ಈ ರೀತಿ ಹೇಳಿದವರಿಗೂ ಮೋಸ ಮಾಡಿದ್ದಾರೆ ಎಂದು ಯಾರೋ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳಿದರು. ಇದಕ್ಕೆಲ್ಲಾ ಆಧಾರ ಇದೆಯೇ? ಇಂತಹ ಆಧಾರ ರಹಿತ ಹೇಳಿಕೆ ನೀಡಲು ನಾನು ತಯಾರಿಲ್ಲ. ನಾನು ಹಿಟ್ ಅಂಡ್ ರನ್ ಮಾಡುವುದಿಲ್ಲ” ಎಂದು ತಿರುಗೇಟು ನೀಡಿದರು.

ರೈತರಿಗೆ ಗುಡ್ ನ್ಯೂಸ್: ಉಚಿತ ‘ರಬ್ಬರ್ ಟ್ಯಾಪಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ

2002ರ ಬಳಿಕ ಆಸ್ಟ್ರೇಲಿಯಾ ವಿರುದ್ಧ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ಪಾಕಿಸ್ತಾನ | Pakistan hammer Australia

Share. Facebook Twitter LinkedIn WhatsApp Email

Related Posts

12,000 ಉದ್ಯೋಗಿಗಳ ವಜಾ: ಟಿಸಿಎಸ್ ನಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ | TCS lay offs

01/08/2025 8:31 AM1 Min Read

BREAKING : ಇಂದಿನಿಂದ ಬೆಂಗಳೂರಿನಲ್ಲಿ ಮಿನಿಮಮ್ `ಆಟೋ ಪ್ರಯಾಣ ದರ’ 36 ರೂ. ಏರಿಕೆ | Auto fare hike

01/08/2025 8:28 AM1 Min Read

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM2 Mins Read
Recent News

12,000 ಉದ್ಯೋಗಿಗಳ ವಜಾ: ಟಿಸಿಎಸ್ ನಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ | TCS lay offs

01/08/2025 8:31 AM

BREAKING : ಇಂದಿನಿಂದ ಬೆಂಗಳೂರಿನಲ್ಲಿ ಮಿನಿಮಮ್ `ಆಟೋ ಪ್ರಯಾಣ ದರ’ 36 ರೂ. ಏರಿಕೆ | Auto fare hike

01/08/2025 8:28 AM

ಸಾರ್ವಜನಿಕರೇ ಗಮನಿಸಿ : `UPI ಮಿತಿಯಿಂದ ಕ್ರೆಡಿಟ್ ಕಾರ್ಡ್‌’ವರೆಗೆ ಇಂದಿನಿಂದ ಬದಲಾಗಲಿವೆ ಈ ನಿಯಮಗಳು | New Rules from Aug 1

01/08/2025 8:24 AM

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM
State News
KARNATAKA

12,000 ಉದ್ಯೋಗಿಗಳ ವಜಾ: ಟಿಸಿಎಸ್ ನಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ | TCS lay offs

By kannadanewsnow8901/08/2025 8:31 AM KARNATAKA 1 Min Read

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂಬ ವರದಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಕಾರ್ಮಿಕ…

BREAKING : ಇಂದಿನಿಂದ ಬೆಂಗಳೂರಿನಲ್ಲಿ ಮಿನಿಮಮ್ `ಆಟೋ ಪ್ರಯಾಣ ದರ’ 36 ರೂ. ಏರಿಕೆ | Auto fare hike

01/08/2025 8:28 AM

ALERT : ಈ ಕಾಯಿಲೆ ಇರುವವರು ಅಪ್ಪತಪ್ಪಿಯೂ `ಕಪ್ಪು ಚುಕ್ಕೆಗಳಿರುವ ಈರುಳ್ಳಿ’ ತಿನ್ನಬಾರದು.!

01/08/2025 8:19 AM

BREAKING : `ಧರ್ಮಸ್ಥಳ ಕೇಸ್’ ಕುರಿತು ‘SIT’ ಯಿಂದ ಸಹಾಯವಾಣಿ ಆರಂಭ : ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ

01/08/2025 8:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.