Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM

BREAKING : ಅಮೆರಿಕಾ ಈ ಷರತ್ತಿಗೆ ಒಪ್ಪಿದ್ರೆ ಮಾತ್ರ ‘ಪರಮಾಣು ಕಾರ್ಯಾಕ್ರಮ’ ತ್ಯಜಿಸಲು ಸಿದ್ಧವೆಂದ ಇರಾನ್!

05/03/2026 3:05 PM

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ: ಕ್ರಮವಹಿಸಲು CSಗೆ ಸಿಎಂ ಆದೇಶ
KARNATAKA

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ: ಕ್ರಮವಹಿಸಲು CSಗೆ ಸಿಎಂ ಆದೇಶ

By kannadanewsnow0907/02/2026 5:19 PM

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ

ಮನವಿಯಲ್ಲೇನಿತ್ತು..?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 2023 ರ ಜೂನ್ ತಿಂಗಳಿನಿಂದ ಸರ್ಕಾರದ ಆದೇಶದನ್ವಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಪಾವತಿಸಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಮಹಿಳೆಯಾಗಿರುತ್ತಾರೆ.

ಗೃಹಲಕ್ಷ್ಮಿ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ.

ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಿ , ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವದನ್ನು ತಪ್ಪಿಸಲು ಕುಟುಂಬದ ಜೀವನ ನಿರ್ವಹಣೆಗೆ ಹೆಚ್ಚು ಉಪಯೋಗವಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಕೆಲವು ಕಡೆ ಪಾವತಿಯಾಗುದನ್ನು ತಡೆಗಟ್ಟುವುದು ಅವಶ್ಯವಾಗಿರುತ್ತದೆ. ಇದರಿಂದ ಸರ್ಕಾರವು ಪಾವತಿಸುವ ಮೊತ್ತವು ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗವ ನಿಟ್ಟಿನಲ್ಲಿ ಸರ್ಕಾರವು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದರು

ನಿವೃತ್ತ ಸರ್ಕಾರಿ ನೌಕರರುಗಳಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ʼಗಳಿಗೆ ತಮ್ಮ ಜೀವಿತ ಪ್ರಮಾಣ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಮಾದರಿಯಲ್ಲಿ, ಗೃಹಲಕ್ಷ್ಮಿ ಯೋಜನೆಯಡಿಯ ಅರ್ಹ ಫಲಾನುಭವಿಗಳು ಸಹ ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ʼಗಳಿಗೆ ತಮ್ಮ ಜೀವಿತ ಪ್ರಮಾಣ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಇತರೆ ಮಾರ್ಗೋಪಾಯಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಿನೇಶ ಗೂಳಿಗೌಡ ಅವರು ಮನವಿ ಮಾಡಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM1 Min Read

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM1 Min Read

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

05/03/2026 3:00 PM1 Min Read
Recent News

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM

BREAKING : ಅಮೆರಿಕಾ ಈ ಷರತ್ತಿಗೆ ಒಪ್ಪಿದ್ರೆ ಮಾತ್ರ ‘ಪರಮಾಣು ಕಾರ್ಯಾಕ್ರಮ’ ತ್ಯಜಿಸಲು ಸಿದ್ಧವೆಂದ ಇರಾನ್!

05/03/2026 3:05 PM

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

05/03/2026 3:00 PM
State News
KARNATAKA

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

By kannadanewsnow0505/03/2026 3:13 PM KARNATAKA 1 Min Read

ಮಂಗಳೂರು : ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ…

ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ

05/03/2026 3:04 PM

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

05/03/2026 3:00 PM

GOOD NEWS: ರಾಜ್ಯದ ‘ಸರ್ಕಾರಿ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಪಠ್ಯಪುಸ್ತಕ’ ಯೋಜನೆ ಜಾರಿ

05/03/2026 2:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.