Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » LIFE STYLE: ಶುಗರ್‌ ಇದ್ದವರು ಇದನ್ನು ಸೇವಿಸಿ, ಆಮೇಲೆ ನೋಡಿ ನಿಮ್ಮ ಶುಗರ್‌ ಲೆವಲ್‌ ಹೇಗೆ ಕಂಟ್ರೋಲ್‌ ಬರುತ್ತೆ ಅಂತ..!
LIFE STYLE

LIFE STYLE: ಶುಗರ್‌ ಇದ್ದವರು ಇದನ್ನು ಸೇವಿಸಿ, ಆಮೇಲೆ ನೋಡಿ ನಿಮ್ಮ ಶುಗರ್‌ ಲೆವಲ್‌ ಹೇಗೆ ಕಂಟ್ರೋಲ್‌ ಬರುತ್ತೆ ಅಂತ..!

By kannadanewsnow0726/02/2024 9:44 AM
Close up woman hands checking blood sugar level by glucose meter for diabetes tester using as medicine, glycemia, healthcare and medical concept.

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಶುಗರ್‌ ಇದ್ದವರು ತಮ್ಮ ಆಹಾರ ಪದ್ಧತಿಯಲ್ಲಿ ಕೆಲ ಬದಲಾವಣೆಗಳನ್ನು ಅನಿವಾರ್ಯವಾಗಿ ಹಾಗು ಕಡ್ಡಾಯವಾಗಿ ಬದಲಾಯಿಸಿಕೊಳ್ಳಲೇಬೇಕು. ಇವರು ತಮ್ಮ ಆರೋಗ್ಯ ಹಾಗು ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ರಕ್ತದಲ್ಲಿ ಶುಗರ್‌ ಲೆವಲ್‌ ಹೆಚ್ಚಿದ್ದರೆ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗುವುದು, ಬೇಗನೇ ಹಸಿವಾಗೋದು, ತಲೆ ಸುತ್ತುವುದು, ಬಾಯಾರಿಕೆ ಹೀಗೆ ಅನೇಕ ಸಮಸ್ಯೆಗಳು ಇರುತ್ತವೆ. ಇನ್ನು ಮಧುಮೇಹ ರೋಗಿಗಳಲ್ಲಿ ಮೂತ್ರಪಿಂಡ ವೈಫಲ್ಯ, ಹೃದಯಾಘಾತದಂತಹ ಅಪಾಗಳೂ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿತ್ಯ ಸೇವಿಸುವ ಆಹಾರದಲ್ಲಿ ಬದಲಾವಣೆ ಮಾಡಿಕೊಂಡರೆ ಇಂತಹ ಅಪಾಯದಿಂದ ದೂವಿರಬಹುದು.

ದೇಹದಲ್ಲಿ ಶುಗರ್‌ ಲೆವಲ್‌ ಹೆಚ್ಚಿದ್ದರೆ ಹಾಲಿನೊಂದಿಗೆ ಚಿಟಕೆ ಅರಿಶಿನ ಹಾಗು ದಾಲ್ಚಿನ್ನಿ ಪುಡಿ ಬೆರಸಿ ಕುಡಿದರೆ ನಿಮಗೆ ಉತ್ತಮ ಪ್ರಯೋಜನೆ ಸಿಗುತ್ತದೆ. ವೈದ್ಯರು ಹೇಳುವ ಪ್ರಕಾರ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್‌ ಡಿ, ಸತು, ಪೊಟ್ಯಾಸಿಯಮ್‌ ಇರುತ್ತದೆ. ಈ ಎಲ್ಲಾ ಅಂಶಗಳು ಇರುವ ಹಾಲಿನೊಂದಿಗೆ ಅರಿಶಿನ ಹಾಗು ದಾಲ್ಚಿನ್ನಿ ಸೇವನೆ ಶುಗರ್‌ ಲೆವಲ್‌ ಕಡಿಮೆ ಮಾಡುವಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ ಅಂತೆ.

ಅರಿಶಿನ ಆಂಟಿ ಬ್ಯಾಕ್ಟಿರಿಯಲ್‌ ಆಗಿ ಕೆಲಸ ಮಾಡುತ್ತದೆ. ಇದರಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇದೆ. ಬ್ಯಾಕ್ಟೀರಿಯಾ ವಿರುದ್ಧ ಹೋರಾಡಿ, ಆಂಟಿಫಂಗಲ್‌ ಲಕ್ಷಣಗಳನ್ನು ಇದು ಹೊಂದಿದೆ. ಅರಿಶಿನದಲ್ಲಿ ಫೈಬರ್‌, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ ಹೀಗೆ ಇನ್ನೂ ಅನೇಕ ಪೋಷಕಾಂಶಗಳಿರುತ್ತವೆ. ಹಾಗಾಗಿ ಹಾಲು ಮತ್ತು ಅರಿಶಿನ ಮಧುಮೇಹ ರೋಗಿಗಳು ಉತ್ತಮ ಮನೆಮದ್ದಾಗಿದೆ ಎಂದು ವೈದ್ಯರು ಹೇಳುತ್ತಾರೆ. ಇನ್ನು ದಾಲಚಿನ್ನಿಯಲ್ಲಿ ಸಹ ಪೊಟ್ಯಾಶಿಯಮ್‌ ಹಾಗು ಅನೇಕ ವಿಟಾಮಿನ್‌ಗಳು ಹೇರಳವಾಹಿರುತ್ತವೆ. ಹೀಗಾಗಿ ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಹಾಲಿಗೆ ಅರಿಶಿನ, ದಾಲ್ಚಿನ್ನಿ ಸೇರಿಸಿ ಕುಡಿದರೆ ದೇಹದಲ್ಲಿನ ಶುಗರ್‌ ಲೆವಲ್‌ ನಿಯಂತ್ರಣಕ್ಕೆ ಬರುತ್ತದೆ. ಮಧುಮೇಹ ರೋಗಿಗಳು ಯಾವುದಕ್ಕೂ ತಮ್ಮ ರೆಗ್ಯುಲರ್‌ ಡಾಕ್ಟರ್‌ ಬಳಿ ಸಲಹೆ ತೆಗೆದುಕೊಂಡು ಹಾಲು ಅರಿಶಿನ ಹಾಗು ದಾಲ್ಚಿನ್ನಿಯನ್ನು ಸೇವಿಸಿದರೆ ಉತ್ತಮ ಎಂದು ಸಲಹೆ ನೀಡುತ್ತೇವೆ.

 

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

LIFE STYLE: EAT IT FOR THOSE WHO HAVE SUGAR THEN SEE HOW YOUR SUGAR LEVEL IS CONTROLLED.
Share. Facebook Twitter LinkedIn WhatsApp Email

Related Posts

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM2 Mins Read

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM1 Min Read

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM2 Mins Read
Recent News

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM
State News
KARNATAKA

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

By kannadanewsnow0505/07/2025 12:13 PM KARNATAKA 1 Min Read

ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.…

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.