ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಉಪ್ಪು ಎಲ್ಲರ ಮನೆಯಲ್ಲೂ ಸುಲಭವಾಗಿ ಸಿಗುತ್ತದೆ ಅಡುಗೆಯಲ್ಲಿ ಉಪ್ಪಿನ ಅಂಶವು ಕಡಿಮೆಯಾದರೆ ಆಹಾರವೇ ಸಾರಸ್ವತ ಇರುವುದಿಲ್ಲ ಉಪ್ಪಿನ ಸಂಶೋಧನೆ ಯಾವಾಗ ಆಯಿತು ಅಂದಿನಿಂದ ಇದರಲ್ಲಿ ನಕಾರಾತ್ಮಕ ಶಕ್ತಿಯ ಗುಣವನ್ನು ದೂರ ಮಾಡುವ ಶಕ್ತಿಯಿದೆ ಎಂದು ನಂಬಲಾಗಿದೆ ವಸ್ತುವಿನ ಮೂಲಕ ಹೇಳುವುದಾದರೂ ಉಪ್ಪಿನಿಂದ ನಕಾರಾತ್ಮಕ ಶಕ್ತಿಗೆ ಬೇಗವಾಗಿ ಹೊರಟುಹೋಗುತ್ತದೆ ಉಪ್ಪು ಎಲ್ಲಿ ಇರುವುದಿಲ್ಲವೋ ಆ ಜಾಗದಲ್ಲಿ ಭೂತಪ್ರೇತ ವಾಸ ವಾಗಿರುತ್ತದೆ ಮತ್ತು ಆ ಮನೆಯಲ್ಲಿ ಯಾವುದೇ ರೀತಿಯ ಸುಖ ಸಂಭ್ರಮವು ಇರುವುದಿಲ್ಲ ವಾಸ್ತುಶಾಸ್ತ್ರದ ಅನುಸಾರವಾಗಿ ಉಪ್ಪಿನಲ್ಲಿ ಒಂದು ರೀತಿಯ ಭಿನ್ನವಾದ ಅಂಶವಿರುತ್ತದೆ ಈ ಒಂದು ಕಾರಣದಿಂದ ಮಂತ್ರ ತಂತ್ರಗಳಲ್ಲಿ ಜನರು ಅನ್ನು ಬಳಸುತ್ತಾರೆ ಈ ರೀತಿ ಹೇಳಲಾಗುತ್ತದೆ ಉಪ್ಪು ನಕಾರಾತ್ಮಕ ಶಕ್ತಿಯನ್ನು ದೂರಮಾಡಿ ಸಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತದೆ.

ಕೆಲವು ಜನರು ವಶೀಕರಣ ದಲ್ಲಿ ಉಪ್ಪನ್ನು ಹೆಚ್ಚಾಗಿ ಬಳಸುತ್ತಾರೆ ಇದೇ ರೀತಿ ಉಪ್ಪನ್ನು ನಾವು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ನೀವು ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರಾಗಬಹುದು ಮೊದಲನೆಯದಾಗಿ ಉಪ್ಪು ಮತ್ತು ಗಾಜು ಇದು ರಾಹು ಕಾರಕ ವಾಗಿರುತ್ತದೆ ಈ ಕಾರಣದಿಂದ ನೀವು ಕಪ್ಪು ಗಾಜಿನ ಬಟ್ಟಲಿನಲ್ಲಿ ಉಪ್ಪನ್ನು ತನ್ನ ಶೌಚಾಲಯದ ಬಳಿ ಏನಾದರೂ ಇದ್ದರೆ ಅಲ್ಲಿ ಇರುವಂತಹ ನಕಾರಾತ್ಮಕ ಶಕ್ತಿ ಯು ನಾಶಗೊಳ್ಳುತ್ತದೆ ಇದರಿಂದ ನೀವು ಏನಾದರೂ ಉಪಾಯ ಮಾಡಿದರೆ ಅಲ್ಲಿರುವ ಸೂಕ್ಷ್ಮಣು ಜೀವಿಗಳು ಸಹ ನಾಶವಾಗುತ್ತದೆ ಸಾಮಾನ್ಯವಾಗಿ ಶೌಚಾಲಯದಲ್ಲಿ ಹೆಚ್ಚಿನ ನಕಾರಾತ್ಮಕ ಶಕ್ತಿಗಳು ಇರುತ್ತದೆ ಅಂತಹ ಸಮಯದಲ್ಲಿ ಆ ನಕಾರಾತ್ಮಕ ಶಕ್ತಿಗಳನ್ನು ಉಪ್ಪುದೂರ ಮಾಡುತ್ತದೆ ಉಪ್ಪಿನ ನೀರಿನಿಂದ ನೀವು ನೆಲವನ್ನು ಹೊರಿಸಿದರೆ ನೀವು ಚಮತ್ಕಾರವನ್ನು ಸಹ ನೋಡಬಹುದು ವೈಜ್ಞಾನಿಕ ದೃಷ್ಟಿಯಿಂದಲೂ ಸಹ ಈ ಉಪಾಯ ತುಂಬಾ ಉತ್ತಮ ಎಂದು ತಿಳಿಸಲಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನೀವು ಮನೆಯವರು ಸುವ ನೀರಿಗೆ ಸ್ವಲ್ಪ ಉಪ್ಪನ್ನು ಸೇರಿಸಿ ವಾರದಲ್ಲಿ ಎರಡು ಬಾರಿಯಾದರೂ ನೀವು ನೆಲವನ್ನು ಒರಸಿ ದರೆ ಈ ರೀತಿ ಮಾಡಿದರೆ ಕಂಡಿತ ನೀವು ಧನಸಂಪತ್ತು ಆಗಮನದಲ್ಲಿ ವೃದ್ಧಿಯನ್ನು ಕಾಣುತ್ತೀರಾ ನಂತರ ಉಪ್ಪು ನಿಮ್ಮ ಮನೆಯನ್ನು ಸಕಾರಾತ್ಮಕ ಶಕ್ತಿಗಳಿಂದ ತುಂಬಿಸುತ್ತದೆ ಮನೆಯ ಉದ್ದಾರಕ್ಕಾಗಿ ಈ ರೀತಿಯ ಉಪಾಯವನ್ನು ನೀವು ಮಾಡುವುದು ಉತ್ತಮ ಸಕಾರಾತ್ಮಕ ಶಕ್ತಿಯ ಎಲ್ಲಿರುತ್ತದೆ ಲಕ್ಷ್ಮೀದೇವಿಯನ್ನು ಮನೆಯ ಒಳಗೆ ಆಹ್ವಾನ ಮಾಡಿದರೆ ಮೂರನೆಯದಾಗಿ ಗಾಜಿನ ಡಬ್ಬದಲ್ಲಿ ಉಪ್ಪು ಮತ್ತು ಲವಂಗವನ್ನು ಹಾಕಿ ಇಡಬೇಕು ಈ ರೀತಿ ಮಾಡುವುದರಿಂದ ಮನೆಯಲ್ಲಿ ಧನ ಸಂಪತ್ತಿನ ಆಗಮನವು ಆಗುತ್ತಲೇ ಇರುತ್ತದೆ ಜೊತೆಗೆ ತಾಯಿ ಲಕ್ಷ್ಮೀದೇವಿಯ ಕೃಪೆಯು ನಿಮ್ಮ ಮೇಲೆ ಯಾವಾಗಲೂ ಇರುತ್ತದೆ ನಾಲ್ಕನೆಯದಾಗಿ ಉಪ್ಪಿನಿಂದ ನೀವು ಕೈಕಾಲುಗಳನ್ನು ತೆರೆದುಕೊಂಡರೆ ಉಪ್ಪಿನ ನೀರಿನಿಂದ ಸ್ನಾನವನ್ನು ಮಾಡಿದರೆ ತುಂಬಾನೆ ಒಳ್ಳೆಯದು ಇದರಿಂದ ಶರೀರವು ತುಂಬಾ ಫ್ರೆಶ್ ಆಗುತ್ತದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version