ಉತ್ತರ ಪ್ರದೇಶ: ಸಿಡಿಲು ಬಡಿದು ಎರಡು ದಿನಗಳಲ್ಲಿ 18 ಮಂದಿ ಸಾವು

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು ಕಳೆದ ಎರಡು ದಿನಗಳಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಹಾಗೂ ಮಂಗಳವಾರ ಸಿಡಿಲು ಬಡಿದು ಒಟ್ಟು 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಆರ್ಥಿಕ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. BIG NEWS: ಜುಲೈ 28 ರಿಂದ ಎರಡು ದಿನ … Continue reading ಉತ್ತರ ಪ್ರದೇಶ: ಸಿಡಿಲು ಬಡಿದು ಎರಡು ದಿನಗಳಲ್ಲಿ 18 ಮಂದಿ ಸಾವು