BIGG NEWS: ಅ.21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. BIGG NEWS: ಬೆಂಗಳೂರಿನ ಸಾರ್ವಜನಿಕ ಉದ್ಯಾನವನದಲ್ಲಿ ಅಕ್ರಮ ಈದ್ಗಾ ಗೋಪುರ;ನೆಲಸಮಕ್ಕೆ ಹಿಂದೂಪರ ಸಂಘಟನೆ ಆಗ್ರಹ   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ … Continue reading BIGG NEWS: ಅ.21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ