‘ಮದ್ಯಪ್ರಿಯ’ರಿಗೆ ಗುಡ್ ನ್ಯೂಸ್: ‘ಎಣ್ಣೆ ದರ’ ಹೆಚ್ಚಳವಿಲ್ಲ – ಸಚಿವ ಆರ್.ಬಿ ತಿಮ್ಮಾಪುರ ಸ್ಪಷ್ಟನೆ

ಬೆಂಗಳೂರು:”ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ” ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ. ಆದಾಯದ ಸಂಗ್ರಹದ ಗುರಿ ಇದೆ.ಆದರೆ ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ ಎಂದು ಹೇಳಿದರು. ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ.ಈಗಾಗಲೇ ಈಗಾಗಲೇ 17% ರಷ್ಟು ಓವರ್ ಆಲ್ ಮಧ್ಯದ ಮೇಲೆ ದರ ಏರಿಕೆ … Continue reading ‘ಮದ್ಯಪ್ರಿಯ’ರಿಗೆ ಗುಡ್ ನ್ಯೂಸ್: ‘ಎಣ್ಣೆ ದರ’ ಹೆಚ್ಚಳವಿಲ್ಲ – ಸಚಿವ ಆರ್.ಬಿ ತಿಮ್ಮಾಪುರ ಸ್ಪಷ್ಟನೆ