ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ
ಮೈಸೂರು: ರೈಲಿನಲ್ಲಿ ಅಕ್ರಮ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ನಡೆಯುತ್ತಿರುವ “ಸತರ್ಕ್” ಕಾರ್ಯಾಚರಣೆಯ ವೇಳೆ 25.06.2025 ರಂದು ಆಕಸ್ಮಿಕ ತಪಾಸಣೆ ನಡೆಸಲಾಯಿತು. ಈ ತಪಾಸಣೆ, ಸ್ಯಾಮ್ ಪ್ರಸಾಂತ್ ಜೆ.ಆರ್, ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಮೈಸೂರು ಅವರ ಮಾರ್ಗದರ್ಶನದಲ್ಲಿ ಮತ್ತು ಇ.ಕೆ. ಅನುಜ್ ಕುಮಾರ್, ಸಹಾಯಕ ಭದ್ರತಾ ಆಯುಕ್ತರು ಮೈಸೂರು ಅವರ ಮೇಲ್ವಿಚಾರಣೆಯಲ್ಲಿ ನಡೆಯಿತು. ಈ ತಪಾಸಣೆಯ ತಂಡವನ್ನು ಆನಂದ ಬಿ, ಎಎಸ್ಐ ಮೈಸೂರು ಅವರು ನೇತೃತ್ವ ವಹಿಸಿದ್ದರು. ಅವರ ಜೊತೆಗೆ ಶಿವನಂದ ಟಿ, ಮುಖ್ಯ ಕಾನ್ಸ್ಟೆಬಲ್ ದಾವಣಗೆರೆ, ಮುಜಮ್ಮಿಲ್ … Continue reading ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ
Copy and paste this URL into your WordPress site to embed
Copy and paste this code into your site to embed