BIGG NEWS : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಜನವರಿ 15ಕ್ಕೆ ಅಂತಿಮ : ಸಿದ್ದರಾಮಯ್ಯ ಸ್ಪಷ್ಟನೆ | Siddaramaiah

ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದ ಎಸ್ ಆರ್ ಕೆ ಶುಗರ್ ಕಾರ್ಖಾನೆ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ʻ ಜನವರಿ 15ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದುʼ ಸ್ಪಷ್ಟನೆ ನೀಡಿದ್ದಾರೆ BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ ಸುದ್ದಿಗರರೊಂದಿಗೆ ಮಾತನಾಡಿದ ಅವರು,   ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ … Continue reading BIGG NEWS : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಜನವರಿ 15ಕ್ಕೆ ಅಂತಿಮ : ಸಿದ್ದರಾಮಯ್ಯ ಸ್ಪಷ್ಟನೆ | Siddaramaiah