ಸ್ಥಳೀಯ ಸಂಸ್ಥೆಗಳ ಚುನಾವಣೆ: ಜು.22ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ – ಸಿಎಂ ಬೊಮ್ಮಾಯಿ

ಮೈಸೂರು : ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ.22 ರಂದು ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ.22 ರಂದು ಸಲ್ಲಿಸಲಾಗುವುದು, ನಂತ್ರ ನ್ಯಾಯಾಲಯದ ನಿರ್ದೇಶನದ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು ಎಂದರು. … Continue reading ಸ್ಥಳೀಯ ಸಂಸ್ಥೆಗಳ ಚುನಾವಣೆ: ಜು.22ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ – ಸಿಎಂ ಬೊಮ್ಮಾಯಿ