Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BREAKING NEWS : ಕೋವಿಡ್‌ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಯಾಗುತ್ತಾ.? : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
    CORONA VIRUS

    BREAKING NEWS : ಕೋವಿಡ್‌ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಯಾಗುತ್ತಾ.? : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

    Kannada NewsBy Kannada NewsJanuary 14, 12:28 pm

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ (Corona Virus) ಮತ್ತು ಓಮೈಕ್ರಾನ್ (Omicron Variant) ನಿಯಂತ್ರಣಕ್ಕಾಗಿ ಸರ್ಕಾರ ಟಫ್ ರೂಲ್ಸ್ ಜೊತೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದೆ. ಇಂದಿನಿಂದ ಎರಡನೇ ವಾರದ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಾಗುತ್ತಿದೆ, ಇಂದು ರಾತ್ರಿ 10 ಗಂಟೆಯಿಂದಲೇ ಬೆಂಗಳೂರು (Bengaluru) ಸೇರಿದಂತೆ ಕರುನಾಡು ಎರಡು ದಿನ ಬಂದ್ ಆಗಲಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 20 ಸಾವಿರದ ಗಡಿ ದಾಟುತ್ತಿದೆ. ಇದರಲ್ಲಿ ಸಿಂಹಪಾಲು ಬೆಂಗಳೂರು ನಗರದಲ್ಲಿಯೇ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಕೊರೊನಾ ಏರಿಕೆ ಕಂಡು ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ (Karnataka Lockdown) ಆಗುತ್ತಾ ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Health Minister Dr.K.Sudhakar) ಲಾಕ್ ಡೌನ್ ಆಗುತ್ತಾ:? ಇಲ್ಲವಾ? ಎಂಬುದರ ಮಾಹಿತಿ ನೀಡಿದ್ದಾರೆ.

    BREAKING NEWS : ಅಯ್ಯಪ್ಪನ ದರ್ಶನ ಪಡೆದ ಬಾಲಿವುಡ್ ನಟ ಅಜಯ್​ ದೇವಗನ್..​!

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ವೀಕೆಂಡ್ ಕರ್ಫ್ಯೂ ಮತ್ತು ಕಠಿಣ ನಿಯಮಗಳು ಈ ತಿಂಗಳು ಮುಂದುವರಿಯುತ್ತವೆ. ಇವತ್ತು ಎರಡನೇಯ ವೀಕೆಂಡ್ ಕರ್ಫ್ಯೂ ಜಾರಿ ಆಗ್ತಿದೆ. ಕೊರೊನಾ ನಿಯಂತ್ರಣ ನಿಯಂತ್ರಿಸಲು ಜನ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

    ರಾಜ್ಯದಲ್ಲಿ ಮತ್ತೆ Lockdown ಆಗುತ್ತಾ?

    ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಅಸ್ತ್ರವನ್ನು ಸರ್ಕಾರ ಬಳಕೆ ಮಾಡುತ್ತಾ ಅನ್ನೋ ಪ್ರಶ್ನೆ ಸಚಿವರು ಉತ್ತರಿಸಿದರು. ಸದ್ಯ ಇರೋ ನಿಯಮಗಳು ಮುಂದುವರಿಯಲಿವೆ. ಲಾಕ್ ಡೌನ್ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
    ಆರ್ಥಿಕ ಸಂಕಷ್ಟ ಆಗದಂತೆ ಕ್ರಮಗಳು

    ಆತಂಕಕಾರಿಯಾದ ನಿಯಮ ಜಾರಿ ಮಾಡಲ್ಲ. ಲಾಕ್ ಡೌನ್ ಮೂಲಕ ಸೋಂಕು ನಿಯಂತ್ರಣ ಆಗಲ್ಲ.  ಎರಡು ಬಾರಿ ಲಾಕ್ ಡೌನ್ ‌ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಪ್ರಧಾನಿ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಲಾಕ್ ಡೌನ್ ಅಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳೋ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಹಿಂದೆಂದೂ ನೋಡಿರದ ದೃಶ್ಯ… ಹಸುವಿನಿಂದ ಹಾಲು ಕರೆಯಲು ಮಹಿಳೆ ಹೀಗ್‌ ಮಾಡೋದಾ?! Video

    ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಿ

    ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಬಹಿರಂಗ ಸಮಾವೇಶ, ಗುಂಪು ಗೂಡೋದು ಮಾಡಬೇಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು. ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳ ಆಗ್ತಿದೆ. ಆದ್ರು 5-6% ಮಾತ್ರ ಆಸ್ಪತ್ರೆ ಸೇರುತ್ತಿದ್ದಾರೆ. ಇದು ಸಮಾಧಾನದ ವಿಷಯ. ನರ್ಸ್ ಗಳು ಕೂಡಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಮತ್ತಷ್ಟು ಎಚ್ಚರಿಕೆ ಅವಶ್ಯಕತೆ ಇದೆ.

    ಹೆಚ್ಚು ಸೋಂಕು ಇರೋ ಜಿಲ್ಲಾಡಳಿತಗಳ ಇಂದು ಸಭೆ ಮಾಡಲಾಗುತ್ತಿದೆ.  ಮೋದಿ ಅವರು ಕೊಟ್ಟ ಸಲಹೆಗಳನ್ನು ಅನುಷ್ಠಾನ ‌ಮಾಡ್ತೀವಿ. ಇದ ವೇಳೆ ವೀಕೆಂಡ್ ಕರ್ಫ್ಯೂ ಮಾಡಿದ್ರು ಸೋಂಕು ಕಡಿಮೆ ಆಗ್ತಿಲ್ಲ ಅನ್ನೋ ವಿಚಾರಕ್ಕೆ ಸುಧಾಕರ್ ಪ್ರತಿಕ್ರಿಯಿಸಿದರು. ಕಳೆದ ವಾರದಿಂದ ವೀಕೆಂಡ್ ಲಾಕ್ ಮಾಡಿದ್ದೇವೆ. 7 ದಿನಕ್ಕೆ ಸೋಂಕು ಕಡಿಮೆ ಆಗಲ್ಲ. ಮೊದಲ ಎರಡು ಅಲೆಯಲ್ಲಿ 14 ದಿನಗಳ ಚೈನ್ ಇತ್ತು. ಆದ್ರೆ ಈ ಅಲೆಯಲ್ಲಿ ಸ್ವಲ್ಪ ಕಡಿಮೆ ಇದೆ.

    BIGG BREAKING NEWS: ‘ಸಂಸತ್ ಬಜೆಟ್ ಅಧಿವೇಶನ’ಕ್ಕೆ ಡೇಟ್ ಫಿಕ್ಸ್: ಜ.31ರಿಂದ ಬಜೆಟ್ ಅಧಿವೇಶನ ಆರಂಭ | Budget session for FY22

    ಫೆಬ್ರವರಿ ಮೊದಲ ವಾರ ಪೀಕ್ ಗೆ ಹೋಗುತ್ತೆ ಕೊರೊನಾ?

    ಈ ಸೋಂಕು 5-6 ಪಟ್ಟು ವೇಗವಾಗಿ ಹರಡುತ್ತಿದೆ. ಹೀಗಾಗಿ ಇನ್ನು ಸ್ವಲ್ಪ ‌ದಿನ ಹೋದ್ರೆ ವೀಕೆಂಡ್ ಕರ್ಫ್ಯೂ ರಿಸಲ್ಟ್ ಸಿಗಬಹುದು ರಾಜ್ಯದಲ್ಲಿ ಕೊರೊನಾ ಇನ್ನು ಪೀಕ್ ಗೆ ಹೋಗಿಲ್ಲ ಎಂದು ತಜ್ಞರು ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್ ಗೆ ಹೋಗುತ್ತೆ. 3- 4ನೇ ವಾರದಿಂದ ಕಡಿಮೆ ಆಗುತ್ತೆ ಎಂದು ತಜ್ಞರು ಹೇಳಿರುವ ಮಾಹಿತಿಯನ್ನು ಹಂಚಿಕೊಂಡರು.

    Google Chrome : ಕ್ರೋಮ್ ನಲ್ಲಿ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಉಳಿಸುತ್ತೀರಾ ? ಹಾಗಾದರೆ ಅಪಾಯ ಗ್ಯಾರಂಟಿ !


    best web service company
    Share. Facebook Twitter LinkedIn WhatsApp Email

    Related Posts

    Ration Card : ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ರೆ ರೇಷನ್ ಸ್ಥಗಿತ!

    May 21, 8:30 am

    BIGG NEWS : ಮೀನುಗಾರರೇ ಗಮನಿಸಿ : ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ | Fishing ban

    May 21, 8:12 am

    BIG NEWS: ಜೆಟ್ ಏರ್‌ವೇಸ್‌ಗೆ ಎಒಸಿ ನೀಡಿದ DCGA : ವಾಣಿಜ್ಯ ವಿಮಾನ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ

    May 21, 8:08 am
    Recent News

    Ration Card : ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ರೆ ರೇಷನ್ ಸ್ಥಗಿತ!

    May 21, 8:30 am

    BIGG NEWS : ಮೀನುಗಾರರೇ ಗಮನಿಸಿ : ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ | Fishing ban

    May 21, 8:12 am

    BIG NEWS: ಜೆಟ್ ಏರ್‌ವೇಸ್‌ಗೆ ಎಒಸಿ ನೀಡಿದ DCGA : ವಾಣಿಜ್ಯ ವಿಮಾನ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ

    May 21, 8:08 am

    EPFO Update : EPFO ಮಾರ್ಚ್ ನಲ್ಲಿ ಎಷ್ಟು ಚಂದಾದಾರರನ್ನು ಸೇರಿಸಿದೆ ಗೊತ್ತೇ?

    May 21, 8:04 am
    State News
    KARNATAKA

    Ration Card : ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ರೆ ರೇಷನ್ ಸ್ಥಗಿತ!

    By Kannada NewsMay 21, 8:30 am0

    ಹೊಸಪೇಟೆ : ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ-ಕೆವೈಸಿ ಮಾಡಿಸದ…

    BIGG NEWS : ಮೀನುಗಾರರೇ ಗಮನಿಸಿ : ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ | Fishing ban

    May 21, 8:12 am

    BIGG NEWS : ತುಮಕೂರಿನಲ್ಲಿ ಭೀಕರ ಅಪಘಾತ : ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಸಾವು

    May 21, 7:56 am

    Good News : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ಅಮೃತ್ ಯೋಜನೆಗೆ 9 ಸಾವಿರ ಕೋಟಿ ರೂ.ಮಂಜೂರು

    May 21, 7:43 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.