Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

21/05/2025 11:02 AM

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM

ಭಾರತೀಯರು ಸುಳ್ಳು ಸುದ್ದಿ, ತಪ್ಪು ಮಾಹಿತಿಗೆ ಹೆಚ್ಚು ಒಳಗಾಗುತ್ತಾರೆ: ಅಧ್ಯಯನ

21/05/2025 10:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ ಫಲಿತಾಂಶ: ಕರ್ನಾಟಕದಲ್ಲಿ 11 ಗಂಟೆಯವರೆಗೆ ಯಾರು ಮುನ್ನಡೆ? ಯಾರು ಹಿನ್ನಡೆ? | Election Results 2024
KARNATAKA

ಲೋಕಸಭಾ ಚುನಾವಣೆ ಫಲಿತಾಂಶ: ಕರ್ನಾಟಕದಲ್ಲಿ 11 ಗಂಟೆಯವರೆಗೆ ಯಾರು ಮುನ್ನಡೆ? ಯಾರು ಹಿನ್ನಡೆ? | Election Results 2024

By kannadanewsnow0904/06/2024 11:13 AM

ಬೆಂಗಳೂರು: ಲೋಕಸಭಾ ಚುನಾವಣೆ ನಡೆದಿದ್ದಂತ ಮತದಾನದ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ರಾಜ್ಯಾಧ್ಯಂತ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೇ, ಇಂಡಿಯಾ ಮೈತ್ರಿಕೂಟವಾದ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿ ಸಾಗುತ್ತಿದೆ. ಹಾಗಾದ್ರೇ 11 ಗಂಟೆಯವರೆಗೆ ಕರ್ನಾಟಕದಲ್ಲಿ ಯಾರು ಮುನ್ನಡೆ? ಯಾರು ಹಿನ್ನಲೆಯ ಅಂತ ಮುಂದೆ ಓದಿ.

ಲೋಕಸಭಾ ಚುನಾವಣೆಯ ಸದ್ಯದ ಮತ ಎಣಿಕೆಯ ವಿವರದ ಮಾಹಿತಿಯಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ BJP 19, ಕಾಂಗ್ರೆಸ್​ 9, ಜೆಡಿಎಸ್ 2 ಸ್ಥಾನಗಳ ಮುನ್ನಡೆಯಲ್ಲಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್​ ಅಭ್ಯರ್ಥಿ ಇ.ತುಕಾರಾಂಗೆ ಮುನ್ನಡೆಯನ್ನು ಸಾಧಿಸಿದ್ದಾರೆ. ಆದ್ರೇ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯನ್ನು ಸಾಧಿಸಿದ್ದಾರೆ.

ಕನಕಪುರದಲ್ಲಿ 6ನೇ ಸುತ್ತಿಗೆ ಕೇವಲ 4,390 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮುನ್ನಡೆ

ಕನಕಪುರದಲ್ಲಿ 6ನೇ ಸುತ್ತಿಗೆ ಕೇವಲ 4,390 ಲೀಡ್ ಗಳನ್ನು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪಡೆದಿದ್ದಾರೆ. ಕನಕಪುರ ಹೊರತು ಪಡಿಸಿ ಬಹುತೇಕ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್​ಗೆ ಹಿನ್ನಡೆಯಾಗಿದೆ.

ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂಲ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕೋಟ ಶ್ರೀನಿವಾಸ್ ಪೂಜಾರಿಗೆ ಒಂದು ಲಕ್ಷ ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.

 ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ

ಬೆಳಗಾವಿಯಲ್ಲಿ 6ನೇ ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್‌ ಮತ ಕೇಂದ್ರದಿಂದ ಹೊರಗೆ ತೆರಳಿದ್ದಾರೆ. ನಿರಂತರ 6 ಸುತ್ತುಗಳಲ್ಲಿ ಜಗದೀಶ್ ಶೆಟ್ಟರ್​ಗೆ ಮುನ್ನಡೆಯಾಗಿದೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಮುನ್ನಡೆ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣಗೆ 4028 ಮತಗಳ ಮುನ್ನಡೆಯಾಗಿದೆ. ಕಾಂಗ್ರೆಸ್‌ನ ಶ್ರೇಯಸ್ ಪಟೇಲ್‌ಗೆ ಹಿನ್ನಡೆಯನ್ನು ಸಾಧಿಸಿದ್ದಾರೆ.

ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಮುನ್ನಡೆ

ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 47880 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪ್ರಿಯಾಂಕಾ‌ ಜಾರಕಿಹೊಳಿ : 277513 ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ : 229633 ಒಟ್ಟು 22 ಸುತ್ತುಗಳು 14 ಸುತ್ತುಗಳ ಮತ ಎಣಿಕೆ ಬಾಕಿ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ. 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ. ಬ್ರಿಜೇಶ್‌ ಚೌಟಗೆ 22 ಸಾವಿರ ಮತಗಳ ಮುನ್ನಡೆ. ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿಗೆ ಹಿನ್ನಡೆ.

ಹೆಚ್​.ಡಿ.ಕುಮಾರಸ್ವಾಮಿಗೆ 1,04,000 ಮತಗಳ ಮುನ್ನಡೆ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಭಾರಿ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್​.ಡಿ.ಕುಮಾರಸ್ವಾಮಿ -2,42,805 ಮತಗಳು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತಗಳು ಹೆಚ್​ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಮುನ್ನಡೆ

ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ- 92,840 ಸೌಮ್ಯ ರೆಡ್ಡಿ- 38,914 ಬಿಜೆಪಿ ಮುನ್ನಡೆ- 53,926 ಮತಗಳನ್ನು ಪಡೆದಿದೆ.

ತಮಿಳುನಾಡಲ್ಲಿ ಡಿಎಂಕೆ 38 ಕ್ಷೇತ್ರಗಳಲ್ಲಿ ಮುನ್ನಡೆ: ಕ್ಲೀನ್ ಸ್ವೀಪ್ ನತ್ತ INDIA ಮೈತ್ರಿಕೂಟ | Tamil Nadu Election Results 2024

BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ

Share. Facebook Twitter LinkedIn WhatsApp Email

Related Posts

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

21/05/2025 11:02 AM1 Min Read

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM1 Min Read

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ  `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

21/05/2025 10:43 AM1 Min Read
Recent News

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

21/05/2025 11:02 AM

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM

ಭಾರತೀಯರು ಸುಳ್ಳು ಸುದ್ದಿ, ತಪ್ಪು ಮಾಹಿತಿಗೆ ಹೆಚ್ಚು ಒಳಗಾಗುತ್ತಾರೆ: ಅಧ್ಯಯನ

21/05/2025 10:48 AM

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ  `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

21/05/2025 10:43 AM
State News
KARNATAKA

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

By kannadanewsnow5721/05/2025 11:02 AM KARNATAKA 1 Min Read

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ…

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ  `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

21/05/2025 10:43 AM

ALERT : ಸಾರ್ವಜನಿಕರೇ ಎಚ್ಚರ : `ಆಧಾರ್ ಕಾರ್ಡ್’ ನಲ್ಲಿ ಈ ತಪ್ಪು ಮಾಡಿದ್ರೆ 3 ವರ್ಷ ಜೈಲು, 1 ಲಕ್ಷ ರೂ.ದಂಡ ಫಿಕ್ಸ್.!

21/05/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.