Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭೆ ಚುನಾವಣೆ : ನಾಳೆ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ
INDIA

ಲೋಕಸಭೆ ಚುನಾವಣೆ : ನಾಳೆ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ

By kannadanewsnow57

ನವದೆಹಲಿ : ಏಪ್ರಿಲ್ 19 ರ ನಾಳೆ ಲೋಕಸಭೆ ಚುನಾವಣೆಗೆ ನಡೆಯುವ ಮೊದಲ ಹಂತದ ಚುನಾವನೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದ್ದು, ನಾಳೆ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಲ್ಲ ಕ್ಷೇತ್ರಗಳ ಫಲಿತಾಂಶ ಜೂನ್ 4 ರಂದು ಇತರ 6 ಹಂತಗಳ ಲೋಕಸಭೆ ಕ್ಷೇತ್ರಗಳ ಜೊತೆಗೆ ಪ್ರಕಟವಾಗಲಿದೆ.

ಲೋಕಸಭಾ ಚುನಾವಣೆ-1: ಪ್ರಮುಖ ಕ್ಷೇತ್ರಗಳು

ಲೋಕಸಭಾ ಚುನಾವಣೆಯ ಮೊದಲ ಹಂತದ ಪ್ರಮುಖ ಕ್ಷೇತ್ರಗಳು ಹೀಗಿವೆ:

ಅಸ್ಸಾಂ: ದಿಬ್ರುಘರ್, ಸೋನಿತ್ಪುರ

ತಮಿಳುನಾಡು: ಚೆನ್ನೈ ಉತ್ತರ, ಚೆನ್ನೈ ದಕ್ಷಿಣ, ಚೆನ್ನೈ ಸೆಂಟ್ರಲ್, ಕೊಯಮತ್ತೂರು, ತೂತುಕುಡಿ, ತಿರುನೆಲ್ವೇಲಿ, ಕನ್ಯಾಕುಮಾರಿ

ಬಿಹಾರ: ಜಮುಯಿ, ಗಯಾ

ಛತ್ತೀಸ್ ಗಢ: ಬಸ್ತಾರ್

ಉತ್ತರ ಪ್ರದೇಶ: ಸಹರಾನ್ಪುರ, ರಾಂಪುರ, ಪಿಲಿಭಿತ್, ಮುಜಾಫರ್ನಗರ

ಜಮ್ಮು ಮತ್ತು ಕಾಶ್ಮೀರ: ಉಧಂಪುರ

ಮಧ್ಯಪ್ರದೇಶ: ಚಿಂದ್ವಾರಾ

ರಾಜಸ್ಥಾನ: ಬಿಕಾನೇರ್

ಪಶ್ಚಿಮ ಬಂಗಾಳ: ಕೂಚ್ಬೆಹಾರ್, ಅಲಿಪುರ್ದುವಾರ್ಸ್

ಮಣಿಪುರ: ಒಳ ಮಣಿಪುರ, ಹೊರ ಮಣಿಪುರ

ಚುನಾವಣೆ 2024: ಪ್ರಮುಖ ಅಭ್ಯರ್ಥಿಗಳು

ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು:

ಚಿರಾಗ್ ಪಾಸ್ವಾನ್ (ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ) – ಜಮುಯಿ

ನಕುಲ್ ನಾಥ್ (ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಪುತ್ರ) – ಚಿಂದ್ವಾರಾ

ತಮಿಳಿಸೈ ಸೌಂದರರಾಜನ್ (ತೆಲಂಗಾಣದ ಮಾಜಿ ರಾಜ್ಯಪಾಲರು) – ಚೆನ್ನೈ ದಕ್ಷಿಣ

ಕೆ ಅಣ್ಣಾಮಲೈ (ತಮಿಳುನಾಡು ಬಿಜೆಪಿ ಅಧ್ಯಕ್ಷ) – ಕೊಯಮತ್ತೂರು

* ಕನಿಮೋಳಿ ಕರುಣಾನಿಧಿ (ಡಿಎಂಕೆ ನಾಯಕಿ) – ತೂತುಕುಡಿ

ಪಿಲಿಭಿತ್ – ಜಿತಿನ್ ಪ್ರಸಾದ (ಬಿಜೆಪಿ ನಾಯಕ)

ನಿಸಿತ್ ಪ್ರಾಮಾಣಿಕ್ (ಬಿಜೆಪಿ ನಾಯಕ) – ಕೂಚ್ಬೆಹಾರ್

ಜಿತೇಂದ್ರ ಸಿಂಗ್ (ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ) – ಉಧಂಪುರ

Lok Sabha elections: 102 constituencies to go to polls in first phase tomorrow ಲೋಕಸಭೆ ಚುನಾವಣೆ : ನಾಳೆ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ
Share. Facebook Twitter LinkedIn WhatsApp Email

Related Posts

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

2 Mins Read

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

2 Mins Read

ಹಂಟಾವೈರಸ್ ಹರಡುವಿಕೆ ‘ಕೋವಿಡ್-19’ ನಂತೆ ಭೀಕರವಾಗಿರುವುದಿಲ್ಲ! ವೈದ್ಯಕೀಯ ಲೋಕ ನಿರಾಳವಾಗಿರಲು ಅಸಲಿ ಕಾರಣ ಇಲ್ಲಿದೆ ನೋಡಿ

2 Mins Read
Recent News

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

State News
KARNATAKA

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ.…

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.