Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶ ನಿಮಗೆ ಋಣಿಯಾಗಿದೆ: ‘ಆಪರೇಷನ್ ಸಿಂಧೂರ್’ ವೀರರಿಗೆ ಪ್ರಧಾನಿ ಮೋದಿ ಸಲಾಂ!

07/05/2026 10:52 AM

BREAKING : ಧಾರವಾಡದಲ್ಲಿ ಘೋರ ದುರಂತ : ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು!

07/05/2026 10:36 AM

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ
KARNATAKA

ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ

By kannadanewsnow0513/01/2024 1:01 PM

ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಯತಿಂದ್ರ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್​ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಅವರು ಟೀಕಿಸಿದರು.

Share. Facebook Twitter LinkedIn WhatsApp Email

Related Posts

BREAKING : ಧಾರವಾಡದಲ್ಲಿ ಘೋರ ದುರಂತ : ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು!

07/05/2026 10:36 AM1 Min Read

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM2 Mins Read

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಮ್ ಸೊ’ ಖ್ಯಾತಿಯ ಜೆ.ಪಿ. ತುಮಿನಾಡು: ಹಸೆಮಣೆ ಏರಿದ ಪ್ರತಿಭಾನ್ವಿತ ಕಲಾವಿದ!

07/05/2026 9:53 AM1 Min Read
Recent News

ದೇಶ ನಿಮಗೆ ಋಣಿಯಾಗಿದೆ: ‘ಆಪರೇಷನ್ ಸಿಂಧೂರ್’ ವೀರರಿಗೆ ಪ್ರಧಾನಿ ಮೋದಿ ಸಲಾಂ!

07/05/2026 10:52 AM

BREAKING : ಧಾರವಾಡದಲ್ಲಿ ಘೋರ ದುರಂತ : ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು!

07/05/2026 10:36 AM

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM

ಆಪರೇಷನ್ ಸಿಂದೂರ್‌ನಲ್ಲಿ ಹತರಾದ ಹಫೀಜ್ ಸಯೀದ್, ಮಸೂದ್ ಅಜರ್ ಗೆ ‘ಸೇನಾ ಗೌರವ’ದ ಅಂತ್ಯಕ್ರಿಯೆ! ಸತ್ಯ ಒಪ್ಪಿಕೊಂಡ ಪಾಕ್ ನಾಯಕ | Watch video

07/05/2026 10:00 AM
State News
KARNATAKA

BREAKING : ಧಾರವಾಡದಲ್ಲಿ ಘೋರ ದುರಂತ : ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು!

By kannadanewsnow0507/05/2026 10:36 AM KARNATAKA 1 Min Read

ಧಾರವಾಡ : ಧಾರವಾಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ನೀರಿನ ಗುಂಡಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪಿರುವ ಘಟನೆ ಧಾರವಾಡ…

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಮ್ ಸೊ’ ಖ್ಯಾತಿಯ ಜೆ.ಪಿ. ತುಮಿನಾಡು: ಹಸೆಮಣೆ ಏರಿದ ಪ್ರತಿಭಾನ್ವಿತ ಕಲಾವಿದ!

07/05/2026 9:53 AM

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.