ಲೋಕಸಭಾ ಚುನಾವಣೆ: ಕಾಂಗ್ರೆಸ್ CWC ಸಭೆ ಆರಂಭ, ಇಂದು ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಚರ್ಚಿಸಲು ಮತ್ತು ಅಂತಿಮ ರೂಪ ನೀಡಲು ಕಾಂಗ್ರೆಸ್ ಪಕ್ಷವು ಮಂಗಳವಾರ ಕೇಂದ್ರ ಕಾರ್ಯಕಾರಿ ಸಮಿತಿ ಸಭೆ ನಡೆಸಿತು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇತರ ಹಿರಿಯ ನಾಯಕರು ಭಾಗವಹಿಸುತ್ತಿದ್ದಾರೆ.  ಕರಡು ಪ್ರಣಾಳಿಕೆಯು ನ್ಯಾಯಕ್ಕಾಗಿ ಐದು ‘ಖಾತರಿಗಳನ್ನು’ ಹೊಂದಿದೆ: ‘ಭಾಗಿದಾರಿ ನ್ಯಾಯ್’, … Continue reading ಲೋಕಸಭಾ ಚುನಾವಣೆ: ಕಾಂಗ್ರೆಸ್ CWC ಸಭೆ ಆರಂಭ, ಇಂದು ಪ್ರಣಾಳಿಕೆ ಬಿಡುಗಡೆ ಸಾಧ್ಯತೆ