BIG NEWS: ಲೋಕಸಭಾ ಚುನಾವಣೆ: ‘ಕರ್ನಾಟಕ ಬಿಜೆಪಿ ಉಸ್ತುವಾರಿ’ಗಳಾಗಿ ರಾಧಾ ಮೋಹನ್ ದಾಸ್, ಸುಧಾಕರ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ. ಅದರ ಸಲುವಾಗಿ ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ವಿವಿಧ ರಾಜ್ಯಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದಂತೆ ಕರ್ನಾಟಕ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್ ಹಾಗೂ … Continue reading BIG NEWS: ಲೋಕಸಭಾ ಚುನಾವಣೆ: ‘ಕರ್ನಾಟಕ ಬಿಜೆಪಿ ಉಸ್ತುವಾರಿ’ಗಳಾಗಿ ರಾಧಾ ಮೋಹನ್ ದಾಸ್, ಸುಧಾಕರ ರೆಡ್ಡಿ ನೇಮಕ