Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from Aug 1

31/07/2025 2:31 PM

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

31/07/2025 2:26 PM

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ
KARNATAKA

BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ

By kannadanewsnow0924/04/2024 3:32 PM
vidhana soudha
vidhana soudha

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಕಾರ್ಮಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದು,ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೇಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ದಿನಾಂಕ:26.04.2024 (ಶುಕ್ರವಾರ) ರಂದು ನಿಗಧಿಯಾಗಿರುತ್ತದೆ ಎಂದಿದೆ.

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪುಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ:26-04-2024 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದ್ದಾರೆ.

ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪುಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ದಿನಾಂಕ:18.04.2024ರಂದು ಪತ್ರಿಕಾ ಪುಕಟಣೆಯನ್ನು ಹೊರಡಿಸಿ ಅರಿವು ಮೂಡಿಸಲಾಗಿದೆ ಎಂದು ಹೇಳಿದೆ.

ಆದುದರಿಂದ ತಮ್ಮ ಸಂಘದ ಎಲ್ಲಾ ಸದಸ್ಯರಿಗೆ ಈ ಮಾಹಿತಿಯನ್ನು ಕಳುಹಿಸಿ ಮತದಾನದ ದಿನದಂದು ಎಲ್ಲಾ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುವು ಮಾಡಿಕೊಡಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಸಾರ್ವಜನಿಕರೇ ಎಚ್ಚರ : ವಾಟ್ಸಪ್ ನಿಂದ ‘ಸ್ಟಾಕ್ ಮಾರ್ಕೆಟ್’ ಆಪ್ ಡೌನ್ಲೋಡ್ ಮಾಡಿಕೊಂಡು 5.2 ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ!

ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾತ್ರಿ 11.55ರವರೆಗೆ ‘ಮೆಟ್ರೋ ರೈಲು ಸಂಚಾರ’ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

31/07/2025 2:26 PM1 Min Read

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM1 Min Read

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ : ಓರ್ವ ಆರೋಪಿ ಅರೆಸ್ಟ್

31/07/2025 1:32 PM1 Min Read
Recent News

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from Aug 1

31/07/2025 2:31 PM

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

31/07/2025 2:26 PM

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM

Shocking: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ಕಿರುಕುಳ : ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಒತ್ತಾಯ

31/07/2025 1:39 PM
State News
KARNATAKA

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow5731/07/2025 2:26 PM KARNATAKA 1 Min Read

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂದ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣವೆನ್ನಲಾಗದು ಎಂದು ಕರ್ನಾಟಕ…

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ : ಓರ್ವ ಆರೋಪಿ ಅರೆಸ್ಟ್

31/07/2025 1:32 PM

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.