Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM

ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆ : ‘YSRPC’ ನಾಯಕ ಅಂಬಟಿ ರಾಮಬಾಬುಗೆ 14 ದಿನ ನ್ಯಾಯಾಂಗ ಬಂಧನ

02/02/2026 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ
KARNATAKA

BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ

By kannadanewsnow0924/04/2024 3:32 PM
vidhana soudha
vidhana soudha

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಕಾರ್ಮಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದು,ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೇಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ದಿನಾಂಕ:26.04.2024 (ಶುಕ್ರವಾರ) ರಂದು ನಿಗಧಿಯಾಗಿರುತ್ತದೆ ಎಂದಿದೆ.

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪುಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ:26-04-2024 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದ್ದಾರೆ.

ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪುಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ದಿನಾಂಕ:18.04.2024ರಂದು ಪತ್ರಿಕಾ ಪುಕಟಣೆಯನ್ನು ಹೊರಡಿಸಿ ಅರಿವು ಮೂಡಿಸಲಾಗಿದೆ ಎಂದು ಹೇಳಿದೆ.

ಆದುದರಿಂದ ತಮ್ಮ ಸಂಘದ ಎಲ್ಲಾ ಸದಸ್ಯರಿಗೆ ಈ ಮಾಹಿತಿಯನ್ನು ಕಳುಹಿಸಿ ಮತದಾನದ ದಿನದಂದು ಎಲ್ಲಾ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುವು ಮಾಡಿಕೊಡಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಸಾರ್ವಜನಿಕರೇ ಎಚ್ಚರ : ವಾಟ್ಸಪ್ ನಿಂದ ‘ಸ್ಟಾಕ್ ಮಾರ್ಕೆಟ್’ ಆಪ್ ಡೌನ್ಲೋಡ್ ಮಾಡಿಕೊಂಡು 5.2 ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ!

ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾತ್ರಿ 11.55ರವರೆಗೆ ‘ಮೆಟ್ರೋ ರೈಲು ಸಂಚಾರ’ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM1 Min Read

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM1 Min Read

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM1 Min Read
Recent News

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM

ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆ : ‘YSRPC’ ನಾಯಕ ಅಂಬಟಿ ರಾಮಬಾಬುಗೆ 14 ದಿನ ನ್ಯಾಯಾಂಗ ಬಂಧನ

02/02/2026 1:11 PM

ಪುಣೆ ಪೋರ್ಷೆ ಅಪಘಾತ: ರಕ್ತದ ಮಾದರಿ ವಿನಿಮಯ ಮಾಡಿಕೊಂಡ ಮೂವರು ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು

02/02/2026 1:10 PM
State News
KARNATAKA

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

By kannadanewsnow0502/02/2026 1:13 PM KARNATAKA 1 Min Read

ಬೆಂಗಳೂರು : ಕರ್ನಾಟಕ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಗೆ ಸುಪ್ರೀಂ…

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM

ALERT : ಈ ತಪ್ಪು ಮಾಡಿದ್ರೆ `ಇನ್ವರ್ಟರ್ ಬ್ಯಾಟರಿ’ ಬಾಂಬ್ ನಂತೆ ಸ್ಫೋಟಗೊಳ್ಳಬಹುದು ಎಚ್ಚರ.!

02/02/2026 12:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.