‘ಅಮಿತ್ ಶಾ’ ಉಪಸ್ಥಿತಿಯಲ್ಲಿ ‘ಲೋಕಸಭಾ ಚುನಾವಣೆ’ ಕಾರ್ಯತಂತ್ರದ ಚರ್ಚೆ- ಬಿ.ವೈ.ವಿಜಯೇಂದ್ರ
ಬೆಂಗಳೂರು: ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಜೀ ಅವರು ರಾತ್ರಿ 2.45ಕ್ಕೆ ತಲುಪಿದ್ದು, ಬೆಳಿಗ್ಗೆ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಲ್ಲಿಂದ ನೇರವಾಗಿ ಅವರು ಸುತ್ತೂರಿಗೆ ತೆರಳಿ ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ ಇಲ್ಲಿ ಕೋರ್ ಕಮಿಟಿ ಮೀಟಿಂಗ್ ಇದೆ. ಅದಾದ ನಂತರ … Continue reading ‘ಅಮಿತ್ ಶಾ’ ಉಪಸ್ಥಿತಿಯಲ್ಲಿ ‘ಲೋಕಸಭಾ ಚುನಾವಣೆ’ ಕಾರ್ಯತಂತ್ರದ ಚರ್ಚೆ- ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed