BIGG NEWS: ಕಲಬುರಗಿಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. BIGG NEWS: ಬಿಜೆಪಿ-ಜೆಡಿಎಸ್‌ ಮಧ್ಯೆ BMS ಜಪಾಪಟಿ; ಸ್ಪೀಕರ್ ನೇತೃತ್ವದಲ್ಲಿ ಸಂಧಾನ ಸಭೆ   ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸ್​ಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇನ್ಸ್​ಪೆಕ್ಟರ್ ಶಿವಪ್ರಸಾದ ಮಠದ, ಜೇವರ್ಗಿ ಎಸ್​​ಪಿ ಬೀಟ್ ಕಾನ್ಸ್​ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಪಿಐ ವಾಹನ ಚಾಲಕ ಅವಣ್ಣ ಲೋಕಾಯುಕ್ತರ ಬಲೆಗೆ ಬಿದ್ದವರು. ಶಹಾಪುರದ ಮರಳು ವ್ಯಾಪಾರಿ ಅಖಿಲ್ ಎಂಬುವರ ದೂರಿನ … Continue reading BIGG NEWS: ಕಲಬುರಗಿಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ