BIGG BREAKING NEWS: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್‌ ಬ್ಯಾಕ್‌ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಕಿಕ್‌ ಬ್ಯಾಕ್‌ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ  ದೂರು ದಾಖಲಾಗಿದೆ. BIGG NEWS: ಬೆಂಗಳೂರಿನ ಬಾರ್‌ ಗಳಿಗೆ ಕನ್ನಡಾಂಭೆ ಭುವನೇಶ್ವರಿ ಫೋಟೋ ದುಬಾರಿ ಬೆಲೆಗೆ ಮಾರಾಟ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ   ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಸಾಲದ ರೂಪದಲ್ಲಿ 1.3 ಕೋಟಿ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಅದು ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಇದೀಗ … Continue reading BIGG BREAKING NEWS: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್‌ ಬ್ಯಾಕ್‌ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು