ಖಾತೆ ಮಾಡಿಕೊಡಲು 20 ಲಕ್ಷ ಲಂಚ: ನಗರಸಭೆ ಅಧ್ಯಕ್ಷೆ ಪತಿ, ಇಬ್ಬರು ಸದಸ್ಯರು ಲೋಕಾಯುಕ್ತ ಬಲೆಗೆ

ಗೌರಿಬಿದನೂರು: ಬಡಾವಣೆ ನಿವೇಶನಗಳನ್ನು ಖಾತೆ ಮಾಡಿಕೊಡುವುದಕ್ಕೆ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ನಗರಸಭೆ ಅಧ್ಯಕ್ಷೆ ಗಂಡ, ಇಬ್ಬರು ಸದಸ್ಯರು ಗೌರಿಬಿದನೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಮಂಜುನಾಥ್ ರೆಡ್ಡಿ ಎಂಬುವರು ರೈತರ ಜಮೀನನನ್ನು ಖರೀದಿಸಿ, ಬಡವಾಣೆಯನ್ನಾಗಿ ಪರಿವರ್ತಿಸಿ ಮಾರಾಟ ಮಾಡೋದಕ್ಕೆ ಮುಂದಾಗಿದ್ದರು. ನಿವೇಶನಗಳನ್ನು ಖಾತೆ ಮಾಡಿಕೊಡುವುದಕ್ಕೆ ಗೌರಿಬಿದನೂರು ನಗರಸಭೆಯನ್ನು ಸಂಪರ್ಕಿಸಿದ್ದರು. ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಈಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವೂ ಮಾನಸಿಕ ಆರೋಗ್ಯ ಸೇವೆ … Continue reading ಖಾತೆ ಮಾಡಿಕೊಡಲು 20 ಲಕ್ಷ ಲಂಚ: ನಗರಸಭೆ ಅಧ್ಯಕ್ಷೆ ಪತಿ, ಇಬ್ಬರು ಸದಸ್ಯರು ಲೋಕಾಯುಕ್ತ ಬಲೆಗೆ