ಬೆಂಗಳೂರು: ಲೋಕಾಯುಕ್ತ ಪೊಲೀಸರಿಂದಲೇ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡಿದಂತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಜೂನ್.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್ ಆದೇಶಿಸಿದೆ. ಜಾಮೀನು ಕೋರಿ ಪೊಲೀಸ್ ಸಿಬ್ಬಂದಿ ನಿಂಗಪ್ಪ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದರು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಮಧು ಬಂಗಾರಪ್ಪ: ಹೀಗಿದೆ ಪ್ರಮುಖ ಹೈಲೈಟ್ಸ್
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?