BREAKING NEWS: ಕನಕಪುರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಮಹತ್ವದ ಕಡತಗಳ ಪರಿಶೀಲನೆ

ರಾಮನಗರ: ಜಿಲ್ಲೆಯ ಕನಕಪುರ ನಗರಸಭೆಯ ( Kanakapura Nagarasabhe ) ಮೇಲೆ ಲೋಕಾಯುಕ್ತ ಅಧಿಕಾರಿಗಳು ( Karnataka Lokayukta Officer )  ದಾಳಿ ನಡೆಸಿದ್ದಾರೆ. ಈ ಮೂಲಕ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. SHOCKING : ಪತ್ನಿ , ನಾಲ್ಕು ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಕಿರಾತಕ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ನಗರಸಭೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಲೋಕಾಯುಕ್ತ ಎಸ್ ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕನಕಪುರ ನಗರಸಭೆಯಲ್ಲಿ ಅಧಿಕಾರಿಗಳು, … Continue reading BREAKING NEWS: ಕನಕಪುರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಮಹತ್ವದ ಕಡತಗಳ ಪರಿಶೀಲನೆ