BIGG NEWS: ದೇವನಹಳ್ಳಿಯಲ್ಲಿ ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್‌ ಟೇಬಲ್‌ ವಶಕ್ಕೆ

ದೇವನಹಳ್ಳಿ: ಪೊಲೀಸ್‌ ಕಾನ್ಸ್‌ ಟೇಬಲ್‌ ಲಂಚ ಪೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. BIGG NEWS: ಕಾಂತಾರ ಸಿನಿಮಾದ ʼವರಾಹರೂಪಂʼ ವಿವಾದ; ಹೊಂಬಾಳೆ ಫಿಲ್ಮ್ಸ್‌ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್‌ ಠಾಆಣೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಈ ವೇಳೆ ಕಾನ್ಸ್‌ ಟೇಬಲ್‌ ಚಂದ್ರಶೇಖರ್‌ ಸಿಕ್ಕಿಬಿದ್ದಿದ್ದಾನೆ.ಪ್ರಕರಣವನ್ನು ಕೈ ಬಿಡಲು ಮಂಜುನಾಥ್‌ ಎಂಬುವವರಿಂದ 30 ಸಾವಿರ ಲಂಚ ಪಡೆಯುತ್ತಿದ್ದ. ಹೀಗಾಗಿ ಖಚಿತ ಮಾಹಿತಿ ಮೇರೆಗೆ … Continue reading BIGG NEWS: ದೇವನಹಳ್ಳಿಯಲ್ಲಿ ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್‌ ಟೇಬಲ್‌ ವಶಕ್ಕೆ