BREAKING NEWS : ಅಕ್ರಮ ಆಸ್ತಿ, ತೆರಿಗೆ ವಂಚನೆ ಆರೋಪ : ಶೃಂಗೇರಿ ಶಾಸಕ ‘ಟಿ.ಡಿ ರಾಜೇಗೌಡ’ ವಿರುದ್ಧ ಲೋಕಾಯುಕ್ತಗೆ ದೂರು

ಚಿಕ್ಕಮಗಳೂರು : ಅಕ್ರಮ ಆಸ್ತಿ, ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅವರು ಸರ್ಕಾರಕ್ಕೆ 75 ಕೋಟಿ ರೂ ತೆರಿಗೆ ವಂಚನೆ ಎಸಗಿದ್ದಾರೆ. 200 ಕೋಟಿ ಅಕ್ರಮ ಆಸ್ತಿ ಖರೀದಿ ಮಾಡಿದ್ದಾರೆ. ಅಕ್ರಮವಾದ ಭೂಮಿಯಲ್ಲಿ ಕಾಫಿ ಕ್ಯೂರಿಂಗ್ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಿ.ಪಿ ವಿಜಯಾನಂದ ಎಂಬುವವರು ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ದೂರು ನೀಡಿ ಈ ಬಗ್ಗೆ ಕ್ರಮ … Continue reading BREAKING NEWS : ಅಕ್ರಮ ಆಸ್ತಿ, ತೆರಿಗೆ ವಂಚನೆ ಆರೋಪ : ಶೃಂಗೇರಿ ಶಾಸಕ ‘ಟಿ.ಡಿ ರಾಜೇಗೌಡ’ ವಿರುದ್ಧ ಲೋಕಾಯುಕ್ತಗೆ ದೂರು