ಬೆಂಗಳೂರಿನಲ್ಲಿ : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ನಿನ್ನೆ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಲಕ್ಷಾಂತರ ರೂ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ 14 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರು ವ್ಯಾಪ್ತಿಯ ನಾಗರವಾರ, ಬಾಣಸವಾಡಿ, ಕೊರ ಮಂಗಲ, ವರ್ತೂರು, ಬೇಗೂರು ಸೇರಿ 14 ಕಡೆ ದಾಳಿ ನಡೆದಿತ್ತು. ಒಟ್ಟು 14 ಕಡೆ ದಾಳಿ ನಡೆಸಿದ ವೇಳೆ 7.5 ಲಕ್ಷ ರೂ ಹಣ … Continue reading BIGG NEWS : ‘ಸಬ್ ರಿಜಿಸ್ಟ್ರಾರ್’ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಸಿಕ್ಕ ಹಣವೆಷ್ಟು ಗೊತ್ತಾ..?
Copy and paste this URL into your WordPress site to embed
Copy and paste this code into your site to embed