BIGG NEWS: ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಹೀಗಾಗಿ ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದವರಿಂದ ದಂಡ ವಸೂಲಿ; ಇಬ್ಬರು ಕಾನ್‌ ಸ್ಟೇಬಲ್‌ ಅಮಾನತು   ಅಲ್ಲದೇ ಆನೆಯ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ‌. ಚಾರ್ಮಾಡಿ, ನೆರಿಯ ಸೇರಿದಂತೆ ತಾಲೂಕಿನ ಹಲವೆಡೆ ಆನೆಗಳು ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡುತ್ತಿವೆ. ಈ ನಡುವೆ ಪೇಟೆಯಲ್ಲಿ ಆನೆ ಕಂಡುಬಂದಿದ್ದು, ಮತ್ತಷ್ಟು ಭಯವುಂಟು … Continue reading BIGG NEWS: ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ