‘ರಾಜ್ಯ ಸರ್ಕಾರ’ದಿಂದ ‘ಗ್ಯಾರಂಟಿ’ಗಳ ಹೆಸರಿನಲ್ಲಿ ‘ಲೂಟಿ ಜಾತ್ರೆ’ – ‘HDK’ ಕಿಡಿ

ಬೆಂಗಳೂರು: ಐದು ಗ್ಯಾರಂಟಿಗಳ ಪ್ರಚಾರ ಮತ್ತು ಸಮೀಕ್ಷೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜನರ ತೆರಿಗೆ ಹಣವನ್ನು ಮನಸೋ ಇಚ್ಛೆ ಪೋಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣಾ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು; ಗ್ಯಾರಂಟಿಗಳ ಪ್ರಚಾರಕ್ಕೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಸರಕಾರವು, ಬೇಕು ಬೇಕಾದವರಿಗೆ, ಶಾಸಕರ ಕುಟುಂಬಕ್ಕೆ ಸಮೀಕ್ಷೆಯ ಹೆಸರಿನಲ್ಲಿ ಹಣ ಕೊಟ್ಟಿದೆ ಎಂದು ದೂರಿದರು. ʼದ ಪಾಲಸಿ ಪ್ರಂಟ್‌ʼ ಎನ್ನುವ … Continue reading ‘ರಾಜ್ಯ ಸರ್ಕಾರ’ದಿಂದ ‘ಗ್ಯಾರಂಟಿ’ಗಳ ಹೆಸರಿನಲ್ಲಿ ‘ಲೂಟಿ ಜಾತ್ರೆ’ – ‘HDK’ ಕಿಡಿ