‘ಕಾಂಗ್ರೆಸ್ ಪಕ್ಷ’ದ ನಾಯಕರಿಗೆ ‘ಶ್ರೀರಾಮನೇ’ ಬುದ್ಧಿ ಕಲಿಸುತ್ತಾನೆ – ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಇಡೀ ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್‌ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ … Continue reading ‘ಕಾಂಗ್ರೆಸ್ ಪಕ್ಷ’ದ ನಾಯಕರಿಗೆ ‘ಶ್ರೀರಾಮನೇ’ ಬುದ್ಧಿ ಕಲಿಸುತ್ತಾನೆ – ಪ್ರತಿಪಕ್ಷ ನಾಯಕ ಆರ್‌.ಅಶೋಕ್