ಜ.17ರಿಂದ ‘ಕರ್ನಾಟಕ’ದಲ್ಲಿ ‘ಅನಿರ್ಧಿಷ್ಟಾವಧಿ ಮುಷ್ಕರ’: ‘ಲಾರಿ ಮಾಲೀಕ’ರ ನಿರ್ಧಾರ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯ ವಿರುದ್ಧ ಉತ್ತರ ಭಾರತದಲ್ಲಿ ಲಾರಿ ಮಾಲೀಕರು ರೊಚ್ಚಿಗೆದ್ದಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಲಾರಿ ಮಾಲೀಕರು ಜನವರಿ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಲಾರಿ ಅಸೋಸಿಯೇಷನ್ ಗೌರವಾಧ್ಯಕ್ಷ ಚನ್ನಾರೆಡ್ಡಿ ಅವರು, ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಲಾರಿ ಮಾಲೀಕರನ್ನು ಜೈಲಿಗಟ್ಟೋ ಕೆಲಸ ಮಾಡುತ್ತಿದೆ ಎಂಬುದಾಗಿ ಕಿಡಿಕಾರಿದರು. ಹಿಟ್ ಅಂಡ್ ರನ್ ಕೇಸ್ ಗೆ … Continue reading ಜ.17ರಿಂದ ‘ಕರ್ನಾಟಕ’ದಲ್ಲಿ ‘ಅನಿರ್ಧಿಷ್ಟಾವಧಿ ಮುಷ್ಕರ’: ‘ಲಾರಿ ಮಾಲೀಕ’ರ ನಿರ್ಧಾರ