Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Share Market Today : ಸೆನ್ಸೆಕ್ಸ್ 382 ಅಂಕಗಳ ಏರಿಕೆ, ನಿಫ್ಟಿ 25,100 ಕ್ಕೆ ಜಿಗಿತ : ಆಕ್ಸಿಸ್ ಬ್ಯಾಂಕ್ ಗೆ ಶೇ.1ರಷ್ಟು ಲಾಭ

09/06/2025 9:46 AM

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈಹಿಕ ಕರಸರತ್ತು ಇಲ್ಲದೇ ಈ ರೀತಿ ತೂಕ ಇಳಿಸಿಕೊಳ್ಳಿ!
LIFE STYLE

ದೈಹಿಕ ಕರಸರತ್ತು ಇಲ್ಲದೇ ಈ ರೀತಿ ತೂಕ ಇಳಿಸಿಕೊಳ್ಳಿ!

By kannadanewsnow0705/03/2024 4:30 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕೆಲವೊಬ್ಬರಿಗೆ ವ್ಯಾಯಾಮ, ದೇಹ ದಂಡನೆ ಎಂದರೆ ಆಗದು. ಏನೂ ಶ್ರಮವಿಲ್ಲದೆ, ಯಾವುದೇ ಎಕ್ಸ್‌ಸೈಸ್‌ಗಳಿಲ್ಲದೆ ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕೆನ್ನುವವರಿಗೆ ಸುಲಭದ ಟಿಪ್ಸ್‌.

ವ್ಯಾಯಾಮ ಇಲ್ಲದೇ ತೂಕ ಇಳಿಸಿಕೊಳ್ಳಲು ಮಾಡಬೇಕಾದ ಮೊದಲ ಹೆಜ್ಜೆ ಎಂದರೆ ನಮ್ಮ ಆಹಾರದ ವಿಷಯದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ. ಆರೋಗ್ಯಕ್ಕೆ ಒಳ್ಳೆಯದಲ್ಲದ ಜಂಗ್‌ ಫುಡ್‌, ಫ್ರೋಜನ್‌ ಫುಡ್‌, ಬೇಕರಿ ಐಟಂ, ಚಾಟ್ಸ್‌ಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಬದಲಾಗಿ ಹೆಚ್ಚಿನ ಪ್ರಮಾಣದಲ್ಲಿ ತಾಜಾ ತರಕಾರಿ ಹಣ್ಣು, ಮೊಳಕೆ ಕಾಳುಗಳನ್ನ ನಿತ್ಯದ ಆಹಾರದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಒಟ್ಟಾರೆ ಹೊರಗಿನ ಜಂಗ್‌ ಫುಡ್‌ ಬಿಟ್ಟು ಮನೆಯ ಊಟವನ್ನು ನಿಯಮಿತವಾಗಿ ಮಾಡಿದರೆ ಯಾವುದೇ ದೈಹಿಕ ಶ್ರಮವಿಲ್ಲದೇ ನೀವು ಆರಾಮಾಗಿ ತೂಕ ಇಳಿಸಿಕೊಳ್ಳಬಹುದು.

ನೀವು ಊಟ ಮಾಡುವ ಪದ್ಧತಿ ಅಥವಾ ಪ್ರಕ್ರಿಯೆ ನಿಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಊಟ ಮಾಡುವಾಗ ಚೆನ್ನಾಗಿ ಜಗಿದು ತಿನ್ನಿ. ಅವಸರದಲ್ಲಿ ಬೇಗ ಬೇಗ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಊಟವನ್ನು ನಿಧಾನವಾಗಿ ಜಗಿದು ತಿಂದರೆ ತೂಕ ಕಡಿಮೆ ಆಗೋಕೆ ಉತ್ತಮ ಪ್ರಯೋಜನಾರಿಯಾಗಿದೆ. ಸಂಪೂರ್ಣವಾಗಿ ಜಗಿದು ತಿಂದರೆ ಜೀರ್ಣಕ್ರಿಯೆಯ ಸಮಸ್ಯೆಯೇ ಇರುವುದಿಲ್ಲ. ಜೀರ್ಣಕ್ರಿಯೆ ಸುಲಭವಾಗಿ ಆದರೆ ತೂಕ ಇಳಿಸಿಕೊಳ್ಳಲು ಮತ್ತಷ್ಟು ಸಹಾಯವಾಗುತ್ತದೆ.

ಹೆಚ್ಚು ನೀರು ಸೇವನೆ ತೂಕ ಇಳಿಸುಕೊಳ್ಳುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಎಷ್ಟು ನೀರು ಕುಡಿಯುತ್ತೀರೋ ಆರೋಗ್ಯಕ್ಕೆ ಅಷ್ಟೇ ಒಳ್ಳೆಯದು. ಇನ್ನು ತೂಕ ಇಳಿಸಿಕೊಳ್ಳುವಲ್ಲಿ ನೀರಿನ ಪಾತ್ರ ಹೆಚ್ಚು. ನೀರು ಸೇವನೆ ದೇಹದಲ್ಲಿನ ಕಲ್ಮಷಗಳನ್ನು ಹೊರ ಹಾಕುತ್ತದೆ. ಇದರಿಂದ ದೇಹದ ತೂಕ ತನ್ನಂತಾನೇ ಕಡಿಮೆಯಾಗುತ್ತದೆ. ಇನ್ನು ಬೆಚ್ಚಗಿನ ನೀರಿನ ಸೇವನೆ ಕೂಡ ದೇಹದ ತೂಕ ಇಳಿಸಿಕೊಳ್ಳಲು ಮತ್ತಷ್ಟು ಸಹಾಯ ಮಾಡುತ್ತದೆ.

ನಿದ್ರೆ ದೇಹದ ಆರೋಗ್ಯವನ್ನು ನಿರ್ಧರಿಸುತ್ತದೆ. ನಿದ್ರೆ ದೇಹದ ತೂಕ ಹಾಗು ಹಸಿವಿನ ಮೇಲೆ ಪ್ರಭಾವ ಬೀರುತ್ತದೆ. ನಿದ್ರೆ ಕೊರತೆ ಉಂಟಾದರೆ ಎಲ್ಲಾ ರೀತಿಯ ಆರೋಗ್ಯದ ಸಮಸ್ಯೆ ಕಾಡಲಾರಂಬಿಸುತ್ತದೆ. ದಿನಕ್ಕೆ ಎಂಟು ತಾಸು ಸುಖ ನಿದ್ರೆ ಮಾಡಿದರೆ ಜೀರ್ಣಕ್ರಿಯೆ ಉತ್ತಮವಾಗಿದ್ದು, ಉತ್ತಮವಾದ ಜೀರ್ಣಕ್ರಿಯೆ ದೇಹದ ತೂಕ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ. ಇನ್ನು ಅತೀ ಹೆಚ್ಚಿನ ನಿದ್ರೆ, ಅತೀ ವೇಗದಲ್ಲಿ ದೇಹದ ತೂಕವನ್ನು ಹೆಚ್ಚು ಮಾಡುತ್ತದೆ ಜಾಗೃತೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

Lose weight like this without physical exertion!
Share. Facebook Twitter LinkedIn WhatsApp Email

Related Posts

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM1 Min Read

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read
Recent News

Share Market Today : ಸೆನ್ಸೆಕ್ಸ್ 382 ಅಂಕಗಳ ಏರಿಕೆ, ನಿಫ್ಟಿ 25,100 ಕ್ಕೆ ಜಿಗಿತ : ಆಕ್ಸಿಸ್ ಬ್ಯಾಂಕ್ ಗೆ ಶೇ.1ರಷ್ಟು ಲಾಭ

09/06/2025 9:46 AM

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM
State News
KARNATAKA

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

By kannadanewsnow0909/06/2025 9:38 AM KARNATAKA 3 Mins Read

ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.