BIG NEWS: ಚಿಕ್ಕಮಗಳೂರಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ: ಯುವಕನನ್ನು ರೂಮಲ್ಲಿ ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿತ

ಚಿಕ್ಕಮಗಳೂರು: ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ಮುಸ್ಲೀಂ ಯುವಕನೊಬ್ಬನನ್ನು ರೂಮಿನಲ್ಲಿ ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ಮುಸ್ಲೀಂ ಯುವಕ ಹಾಗೂ ಅನ್ಯ ಕೋಮಿನ ಯುವತಿ ರೂಮಲ್ಲಿ ಇದ್ದಂತ ವಿಷಯ ತಿಳಿದು, ವಿಹೆಚ್ ಪಿ ಮುಖಂಡರು ದಾಳಿ ನಡೆಸಿದ್ದಾರೆ. ಯುವಕನನ್ನು ರೂಮಿನಲ್ಲಿ ಕೂಡಿ ಹಾಕಿ ಥಳಿಸಿದ್ದಾರೆ. ಈ ಸಂಬಂಧ ಅನ್ಯ ಕೋಮಿನ ಯುವಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ಚಿಕ್ಕಮಗಳೂರು ವಿಹೆಚ್ ಪಿ ಜಿಲ್ಲಾ ಸಂಚಾಲಕ ಸೇರಿ … Continue reading BIG NEWS: ಚಿಕ್ಕಮಗಳೂರಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ: ಯುವಕನನ್ನು ರೂಮಲ್ಲಿ ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿತ