ವಿಜಯಪುರದಲ್ಲಿ ಕಡಿಮೆಯಾದ ಮಳೆ; ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಇಳಿಕೆ

ವಿಜಯನಗರ: ರಾಜ್ಯದಲ್ಲಿ ಕೊಂಚ ಮಳೆ ಕಡಿಮೆಯಾಗಿದೆ. ಭಾರಿ ಮಳೆಯಿಂದ ಹೈರಾಣಾಗಿದ್ದ ಜನರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ವಿಜಯಪುರದಲ್ಲಿ ಮಳೆ ಕಡಿಮೆಯಾಗಿದ್ದು, ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಇಳಿಕೆಯಾಗಿದೆ. BIGG NEWS: ಮೈಸೂರು ವಿಮಾನ ನಿಲ್ದಾಣಕ್ಕೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು   ಈ ಹಿಂದೆ 1.50 ಲಕ್ಷ ಕ್ಯೂಸೆಕ್ ಇದ್ದ ಒಳಹರಿವು 33,493 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಒಳಹರಿವು ಪ್ರಮಾಣ ಭಾರಿ ಕಡಿಮೆಯಾಗಿದೆ.ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 1633 ಅಡಿ, 105.777 … Continue reading ವಿಜಯಪುರದಲ್ಲಿ ಕಡಿಮೆಯಾದ ಮಳೆ; ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಇಳಿಕೆ