BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ.ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ. BIGG NEWS: ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ: ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ| Rain alert   ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ. 15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ … Continue reading BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ