Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’

04/06/2025 3:19 PM

ರಾಹುಲ್ ಗಾಂಧಿ “ಪ್ರಧಾನಿ ಮೋದಿ ಶರಣಾದರು” ಹೇಳಿಕೆಗೆ ಬಿಜೆಪಿ ತಿರುಗೇಟು ; “ಪಾಕ್ ಪ್ರಚಾರಕ” ಎಂದು ಟಾಂಗ್

04/06/2025 3:16 PM

BREAKING : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ `RCB’ ಆಟಗಾರರು : ಅಭಿಮಾನಿಗಳು, ಸಿಬ್ಬಂದಿಗಳಿಂದ ಅದ್ಧೂರಿ ಸ್ವಾಗತ | WATCH VIDEO

04/06/2025 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಮ್ಮ ಮೆಟ್ರೋ’ ನೂತನ ಎಂಡಿಯಾಗಿ ‘ಎಂ.ಮಹೇಶ್ವರ ರಾವ್’ ಅಧಿಕಾರ ಸ್ವೀಕಾರ
KARNATAKA

‘ನಮ್ಮ ಮೆಟ್ರೋ’ ನೂತನ ಎಂಡಿಯಾಗಿ ‘ಎಂ.ಮಹೇಶ್ವರ ರಾವ್’ ಅಧಿಕಾರ ಸ್ವೀಕಾರ

By kannadanewsnow0912/01/2024 4:08 PM

ಬೆಂಗಳೂರು: ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು. ಇಂತಹ ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಹುದ್ದೆಯನ್ನು ಹೊಂದಿದ್ದರು. ಎಂ. ಮಹೇಶ್ವರ ರಾವ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ನಿಜಾಮ್ ಕಾಲೇಜಿನಲ್ಲಿ ಗಣಿತ, ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳಲ್ಲಿ ಬಿಎ, ಹೈದರಾಬಾದ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ NUS ಮತ್ತು ಹಾರ್ವಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಕರ್ನಾಟಕ ಸರ್ಕಾರದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ವ್ಯವಸ್ಮಾಪಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಕರ್ನಾಟಕ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತರಾಗಿ ಕಾರ್ಯ ನಿವಹಿಸಿದ್ದಾರೆ.

Watch Video: ‘ನಾಸಿಕ್’ನ ಕಲಾರಾಮ್ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದ ‘ಪ್ರಧಾನಿ ಮೋದಿ’

BREAKING: ದೇಶದ ಅತಿ ಉದ್ದದ ‘ಸಮುದ್ರ ಸೇತುವೆ’ ಉದ್ಘಾಟಿಸಿದ ‘ಪ್ರಧಾನಿ ಮೋದಿ’ | Atal Setu inauguration

Share. Facebook Twitter LinkedIn WhatsApp Email

Related Posts

ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’

04/06/2025 3:19 PM1 Min Read

BREAKING : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ `RCB’ ಆಟಗಾರರು : ಅಭಿಮಾನಿಗಳು, ಸಿಬ್ಬಂದಿಗಳಿಂದ ಅದ್ಧೂರಿ ಸ್ವಾಗತ | WATCH VIDEO

04/06/2025 3:14 PM1 Min Read

BREKING : ಅಭಿಮಾನಿಗಳ ಹರ್ಷೋದ್ಗಾರಗಳ ನಡುವೆ ಬೆಂಗಳೂರಿಗೆ ಆಗಮಿಸಿದ `RCB’ ಆಟಗಾರರು | WATCH VIDEO

04/06/2025 3:04 PM1 Min Read
Recent News

ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’

04/06/2025 3:19 PM

ರಾಹುಲ್ ಗಾಂಧಿ “ಪ್ರಧಾನಿ ಮೋದಿ ಶರಣಾದರು” ಹೇಳಿಕೆಗೆ ಬಿಜೆಪಿ ತಿರುಗೇಟು ; “ಪಾಕ್ ಪ್ರಚಾರಕ” ಎಂದು ಟಾಂಗ್

04/06/2025 3:16 PM

BREAKING : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ `RCB’ ಆಟಗಾರರು : ಅಭಿಮಾನಿಗಳು, ಸಿಬ್ಬಂದಿಗಳಿಂದ ಅದ್ಧೂರಿ ಸ್ವಾಗತ | WATCH VIDEO

04/06/2025 3:14 PM

BREKING : ಅಭಿಮಾನಿಗಳ ಹರ್ಷೋದ್ಗಾರಗಳ ನಡುವೆ ಬೆಂಗಳೂರಿಗೆ ಆಗಮಿಸಿದ `RCB’ ಆಟಗಾರರು | WATCH VIDEO

04/06/2025 3:04 PM
State News
KARNATAKA

ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’

By kannadanewsnow0904/06/2025 3:19 PM KARNATAKA 1 Min Read

ಬೆಂಗಳೂರು: ಮುಸ್ಲೀಂ ಸಮುದಾಯದ ವಿದ್ಯಾರ್ಥಿನಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆಯುವ ಮೂಲಕ…

BREAKING : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ `RCB’ ಆಟಗಾರರು : ಅಭಿಮಾನಿಗಳು, ಸಿಬ್ಬಂದಿಗಳಿಂದ ಅದ್ಧೂರಿ ಸ್ವಾಗತ | WATCH VIDEO

04/06/2025 3:14 PM

BREKING : ಅಭಿಮಾನಿಗಳ ಹರ್ಷೋದ್ಗಾರಗಳ ನಡುವೆ ಬೆಂಗಳೂರಿಗೆ ಆಗಮಿಸಿದ `RCB’ ಆಟಗಾರರು | WATCH VIDEO

04/06/2025 3:04 PM

ಬೆಂಗಳೂರಿನ ವಿಧಾನಸೌಧದ ಮುಂದೆ ‘RCB ಅಭಿಮಾನಿ’ಗಳ ದಾಂಧಲೆ: ನಿಯಂತ್ರಣಕ್ಕೆ ‘ಪೊಲೀಸರ ಹರಸಾಹಸ’

04/06/2025 3:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.