BIGG NEWS: ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ

ಮಂಡ್ಯ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ. BIGG NEWS: PSI ನೇಮಕಾತಿ ಅಕ್ರಮ ಕೇಸ್;‌ ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್‌   ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್‌ಪೆನ್ಷನ್‌ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ಮಂಡ್ಯ, … Continue reading BIGG NEWS: ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ