ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ‘ಡಾ.ಕೆ.ಕೆ ಮಂಜುನಾಥ್’ ಗೆಲ್ಲಿಸಿ- ಮಧು ಬಂಗಾರಪ್ಪ ಮನವಿ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಸ್ಪರ್ಧಿಸಿದ್ದಾರೆ. ಅವರಿಗೆ ಅತ್ಯಮೂಲ್ಯ ಮತವನ್ನು ನೀಡಿ ಗೆಲ್ಲಿಸುವಂತೆ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನೆಡೆಯುವ ವಿಧಾನ ಪರಿಷತ್ ಚುನಾವಣೆಯ “ಪೂರ್ವಭಾವಿ ಸಭೆ”ಯನ್ನುದ್ದೇಶಿಸಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ … Continue reading ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ‘ಡಾ.ಕೆ.ಕೆ ಮಂಜುನಾಥ್’ ಗೆಲ್ಲಿಸಿ- ಮಧು ಬಂಗಾರಪ್ಪ ಮನವಿ