Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದಲ್ಲಿ ‘CET’ ಬರೆಯಲು ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪ : ಕಠಿಣ ಕ್ರಮಕ್ಕೆ ಸೂಚಿಸಿದ ಮಧು ಬಂಗಾರಪ್ಪ
KARNATAKA

ಶಿವಮೊಗ್ಗದಲ್ಲಿ ‘CET’ ಬರೆಯಲು ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪ : ಕಠಿಣ ಕ್ರಮಕ್ಕೆ ಸೂಚಿಸಿದ ಮಧು ಬಂಗಾರಪ್ಪ

By kannadanewsnow0518/04/2025 11:17 AM

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರು ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ.

ಈ ರೀತಿ ಮಾಡೋದು ಸರಿಯಲ್ಲ. ಇಂತಹ ವಿಷಯಗಳು ಬಹಳ ಸೂಕ್ತವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ನಮ್ಮ ಸರ್ಕಾರದಲ್ಲಿ ಈ ರೀತಿ ಆಗುತ್ತೆ ಎಂದರೆ ಕಠಿಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಯಾಕೆ ಈ ರೀತಿ ಆಗಿದೆ ಹಾಗೂ ಯಾರು ಈ ರೀತಿ ಮಾಡಿದವರು ಎನ್ನುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM2 Mins Read

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM1 Min Read

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM1 Min Read
Recent News

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM

BREAKING ; ‘IIM CAT- 2025’ ಫಲಿತಾಂಶ ಬಿಡುಗಡೆ ; ನೇರ ಲಿಂಕ್ ಇಲ್ಲಿದೆ!

24/12/2025 3:41 PM
State News
KARNATAKA

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

By kannadanewsnow0924/12/2025 4:03 PM KARNATAKA 2 Mins Read

ಶಿವಮೊಗ್ಗ : ಸಾಗರ ಉಪವಿಭಾಗೀಯ ಕೇಂದ್ರ ಜಿಲ್ಲೆಯಾದರೆ ಮಾತ್ರ ನಮಗೆ ಆಗುತ್ತಿರುವ ಮಲತಾಯಿಧೋರಣೆಯಿಂದ ಮುಕ್ತಿ ಸಿಗುತ್ತದೆ. ಅಭಿವೃದ್ದಿ ಸೇರಿ ಎಲ್ಲ…

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM

BREAKING : ಕಲಬುರ್ಗಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ : ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್!

24/12/2025 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.