ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ
ಶಿವಮೊಗ್ಗ : ಮಧು ಟಿ. ಎಂಬುವವರು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಸ್. ಎಂ. ಮುತ್ತಯ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ “ಸಮಕಾಲೀನ ಮಹಿಳಾ ಕಥನ ಸಾಹಿತ್ಯ; ವಿಭಿನ್ನ ನೆಲೆಗಳು” (ಹೆಚ್.ನಾಗವೇಣಿ, ಸುಮಂಗಲಾ, ಸುನಂದಾ ಪ್ರಕಾಶ ಕಡಮೆ, ವಿನಯಾ ಒಕ್ಕುಂದರವರ ಕಥನ ಸಾಹಿತ್ಯವನ್ನು ಅನುಲಕ್ಷಿಸಿ) ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಮಧು ಟಿ. ಶಿವಮೊಗ್ಗ ತಾಲ್ಲೂಕಿನ ಗಾಜನೂರು ಅಗ್ರಹಾರದ ಅರಸಮ್ಮ ಮತ್ತು ತಿಮ್ಮಯ್ಯ ದಂಪತಿಗಳ ಪುತ್ರರಾಗಿದ್ದು, ಪ್ರಸ್ತುತ ಕಟೀಲ್ … Continue reading ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ
Copy and paste this URL into your WordPress site to embed
Copy and paste this code into your site to embed