ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ

ಬೆಂಗಳೂರು : ಬಿಜೆಪಿಯ ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ. ಎಚ್. ಡಿ. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ಬಿಜೆಪಿ ನಾಯಕರು ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಬ್ಬರ ಭೇಟಿ ಹಲವು ಚರ್ಚೆಗೆ ಕಾರಣವಾಗಿದೆ. ಆದರೆ ಈ ಕುರಿತು ಸೊಗಡು ಶಿವಣ್ಣ ಫೇಸ್ಬುಕ್ ಪೋಸ್ಟ್ ಹಾಕಿ ಭೇಟಿಯ ಎಲ್ಲಾ ಅಂತೆ ಕಂತೆಗೆ ತೆರೆ ಎಳೆದಿದ್ದಾರೆ. ದೇವೇಗೌಡರ ಉಭಯ ಕುಶಲೋಪರಿ ವಿಚಾರಿಸಿ, ಸಚಿವರಾದ … Continue reading ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ