ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗೆ ‘ಮಹಾ ಸರ್ಕಾರದಿಂದ’ ಹಣ ಬಿಡುಗಡೆ

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ.ಗಳ ಹಣವನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನರನ್ನು ನೋಂದಾಯಿಸಲು ಬೆಳಗಾವಿಯಾದ್ಯಂತ ಸೇವಾ ಕೇಂದ್ರಗಳನ್ನು ತೆರೆದಿತ್ತು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಲೋಕಸಭಾ ಚುನಾವಣೆ ಘೋಷಣೆಯಾಗುವ ಒಂದು ದಿನ ಮೊದಲು (ಮಾರ್ಚ್ 16 ರಂದು) ಹಣವನ್ನು ಬಿಡುಗಡೆ … Continue reading ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗೆ ‘ಮಹಾ ಸರ್ಕಾರದಿಂದ’ ಹಣ ಬಿಡುಗಡೆ