Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾ ಮೃತ್ಯುಂಜಯ ಮಂತ್ರದ ಅಥ೯ ಹೀಗಿದೆ | Maha mrutynjay mantra
KARNATAKA

ಮಹಾ ಮೃತ್ಯುಂಜಯ ಮಂತ್ರದ ಅಥ೯ ಹೀಗಿದೆ | Maha mrutynjay mantra

By kannadanewsnow8911/02/2025 10:12 AM
kannada astrology ganapathi

ಮಹಾ ಮೃತ್ಯುಂಜಯ ಮಂತ್ರದ ಅಥ೯ ಹೀಗಿದೆ

“ಓಂ_ತ್ರಯಂಬಕಂ_ಯಜಾಮಹೇ_ಸುಗಂಧಿಂ_ಪುಷ್ಟಿವರ್ಧನಂ ಉರ್ವಾರುಕಮೀವ_ಬಂಧನಾತ್_ಮೃತ್ಯೋರ್_ಮುಕ್ಷೀಯ_ಮಾ_ಅಮೃತಾತ್”

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಹಾ ಮೃತ್ಯುಂಜಯ ಮಂತ್ರದ ಅರ್ಥ ಹೀಗಿದೆ. ಮೂರು ಕಣ್ಣುಗಳು ಉಳ್ಳ ಸುಗಂಧ ಭರಿತವಾದ ಒಂದು ರಚನಾತ್ಮಕ ಗುಣಗಳುಳ್ಳ ಶಿವನು ಮೃತ್ಯುವಿನಿಂದ ನಮ್ಮನ್ನು ಪಾರು ಮಾಡಲು ಬಳ್ಳಿಯ ಫಲ (ಸೌತೆ) ಒಂದು ಹೂ ಸಹಿತ ಹೇಗೆ ತನ್ನಿಂದ ತಾನೇ ಬಳ್ಳಿಯಿಂದ ಹೇಗೆ ಕಳಚಲ್ಪಡುತ್ತದೆಯೋ ಹಾಗೆ ಈ ಜಗದ ಮೋಹಗಳಿಂದ ನಮ್ಮನ್ನು ನಾವೇ ಪ್ರತ್ಯೇಕಿಸುವಂತಾಗಲಿ.

ಮಹಾಮೃತ್ಯುಂಜಯ ಮಂತ್ರವನ್ನು ಮೃತ ಸಂಜೀವಿನಿ ಮಂತ್ರ ಎಂದು ಸಹ ಕರೆಯಲಾಗುತ್ತದೆ. ಅಂದರೆ ಈ ಮಂತ್ರಕ್ಕೆ ಸಾವನ್ನು ಗೆಲ್ಲುವ ಶಕ್ತಿ ಇದೆ ಎಂಬ ಅರ್ಥವಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೃತ್ಯುಂಜಯ

ಪ್ರತಿಯೊಂದು ಜೀವಿಗೂ ಏನೂ ಗೊತ್ತಿಲ್ಲದಿದ್ದರೂ ಸಾವಿನ ಭಯ
ಮಾತ್ರ ಅಚ್ಚಳಿಯದೆ ಅಚ್ಚೊತ್ತಿರುತ್ತದೆ. ಕಾರಣ ಅನಂತ ಜನ್ಮದಲ್ಲಿ
ಸಾವು ಸಂಭವಿಸಿದಾಗ ಆ ಜೀವಿ ಭಯಭೀತನಾಗೇ ಶರೀರದಿಂದ
ಬೇರ್ಪಟ್ಟಿರುತ್ತದೆ. ಅನೇಕ ಜನ್ಮದ ಸಾವಿನ ಭಯದ ಸಂಸ್ಕಾರ
ಪ್ರತಿ ಜೀವಿಯಲ್ಲೂ ಇರುತ್ತದೆ.

ಸಾವು ಪ್ರತಿಯೊಬ್ಬರ ಜೀವನದ ಮಹೋತ್ತಮ ಘಟ್ಟವಾಗಿದೆ.
ಸಾವು ನಮ್ಮೆಲ್ಲರ ಕನಸು ನನಸು ಜೀವನ ಅಹಂಗಳೆಲ್ಲ ಒಂದೇ
ಏಟಿಗೆ ಮುರಿದು ಹಾಕುತ್ತದೆ.
ಸಾವು ನಮ್ಮನ್ನು ಎರಡು ರೀತಿ ಇಲ್ಲವಾಗಿಸುತ್ತದೆ.
ಒಂದು ಅಂತರಾಳದ “ನಾನು”ವಿನ ಸಾವು, ಇದು ಮುಕ್ತಿ.
ಇನ್ನೊಂದು ಭೌತಿಕ ದೇಹದ ಸಾವು. ಇದು ದೇಹಗಳ ರೂಪಾಂತರ.
ಸಾವು ಒಂದೇ ಕ್ಷಣದಲ್ಲಿ ಎಲ್ಲವೂ ಇಲ್ಲವಾಗಿಸಿ ಬಿಡುತ್ತದೆ.
ಸಾವು ಶಾಶ್ವತ ಶಾಂತವಾಗಿಸುವುದು.
ಸಾವು ಪ್ರತಿಯೊಬ್ಬರ ಜೀವನದ ಕಡ್ಡಾಯ ಅಂಗವಾಗಿದೆ.

ಮರಣ ತಿಳಿದವರಿಗೆ ಮಹಾನವಮಿಯಾದರೆ, ತಿಳಿಯದವರಿಗೆ
ಭಯಂಕರ ಭೀಕರ ಭಿಭೀತ್ಸವಾಗಿದೆ.

ಈ ಸಾವನ್ನು ತಿಳಿಯುವುದೇ ಶಿವನನ್ನು ತಿಳಿಯುವುದಾಗಿದೆ.

ಮೃತ್ಯು ಭಯ ಹೋಗಲಾಡಿಸಲು ಮತ್ತು ಮೃತ್ಯುವಿನಿಂದ
ಮುಕ್ತನಾಗಲು ಮೃತ್ಯುಂಜಯನನ್ನು ಶರಣಾಗಬೇಕು.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM1 Min Read

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read
Recent News

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

12/05/2025 5:41 AM

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
State News
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!

By kannadanewsnow5712/05/2025 5:41 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು…

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.