BIGG NEWS : ಶೀಘ್ರವೇ `ಮಹದಾಯಿ ಯೋಜನೆ’ ಅನುಷ್ಠಾನ : ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ಬೆಳಗಾವಿ : ಮಹದಾಯಿ ನದಿ ಕುಡಿಯುವ ನೀರು ಯೋಜನೆಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಒಪ್ಪಿಗೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಮಹದಾಯಿ ನದಿ ಕುಡಿಯು ನೀರು ಯೋಜನೆಗೆ ಕೆಲವೇ ದಿನಗಳಲ್ಲಿ … Continue reading BIGG NEWS : ಶೀಘ್ರವೇ `ಮಹದಾಯಿ ಯೋಜನೆ’ ಅನುಷ್ಠಾನ : ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ